ಅಜ್ಜಾವರ:ಅಜ್ಜಾವರ ಗ್ರಾಮದ ಮಹಾಮ್ಮಾಯಿ ದೇವಿ ದೇವಸ್ಥಾನಕ್ಕೆ ಹೋಗುವ ಅಜ್ಜಾವರ ಬಯಂಬು ಬಳಿಯ ಇಕ್ಕಟ್ಟಾದ ಕಾಲುದಾರಿಯ ಸಮಸ್ಯೆಯ ಕುರಿತು ಅಜ್ಜಾವರ ಪಂಚಾಯತ್ ಸದಸ್ಯರಾದ ಗಣೇಶ್ ಮಾವಿನಪಳ್ಳ ಅವರು ಸುಳ್ಯ ತಹಶೀಲ್ದಾರರ ಗಮನಕ್ಕೆ ತಂದಿದ್ದರು.
ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ತಹಶೀಲ್ದಾರರು ಭೇಟಿ ನೀಡಿ ಕೂಡಲೇ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.ಈ ಸಂದರ್ಭದಲ್ಲಿ ಸದಸ್ಯರಾದ ಗಣೇಶ್ ಮಾವಿನಪಳ್ಳರವರು, ಸ್ಥಳೀಯರು ಜತೆಗಿದ್ದರು.
ಗುತ್ತಿಗಾರಿನಲ್ಲಿ ‘ಮಾನ್ಸೂನ್ ಕಲರ್ಸ್’ ಜಲವರ್ಣ ಚಿತ್ರಕಲಾ ಶಿಬಿರ ನಡೆಯುತ್ತಿದೆ. ಮಲೆನಾಡಿನ ನಿಸರ್ಗ ಸೌಂದರ್ಯವನ್ನು…
ಗೋಮಯವನ್ನು ಶುದ್ಧ ಇಂಧನ ಹಾಗೂ ಸಾವಯವ ಗೊಬ್ಬರವಾಗಿ ಬಳಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉತ್ತರ…
ಬ್ರೆಜಿಲ್ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…
ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…
ಪವರ್ ಸ್ಪ್ರೇಯರ್ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್ನ ಪರಿಣಾಮಗಳ ಬಗ್ಗೆ ಪ್ರಶ್ನೆ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…