ಸುಳ್ಯ: ಪೆಬ್ರವರಿ 16 ರಂದು ಅಜ್ಜಾವರ ನವೋದಯ ಸ್ವ ಸಹಾಯ ಸಂಘಕ್ಕೆ ಮಾಹಿತಿ ಕಾರ್ಯಕ್ರಮ ಅಜ್ಜಾವರದ ಅಂಬೇಡ್ಕರ್ ಭವನ ಮೇನಾಲದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜನನಿ ನವೋದಯ ಸಂಘದ ಸದಸ್ಯೆ ಮತ್ತು ಗ್ರಾಮ ಪಂಚಾಯತ್ ಸದಸ್ಯೆ ಯಶೋಧ ವಹಿಸಿದ್ದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಬೀನಾ ಕರುಣಾಕರ ಉಪಸ್ಥಿತರಿದ್ದರು. ನವೋದಯ ಸ್ವ ಸಹಾಯ ಸಂಘದ ತಾಲೂಕು ಮೇಲ್ವಿಚಾರಕರಾದ ತಿಮ್ಮಪ್ಪ ಗೌಡ ನವೋದಯ ಸಂಘದ ಬಗ್ಗೆ ಮಾಹಿತಿ ನೀಡಿದರು.
ವಲಯ ಪ್ರೇರಕರಾದ ಶ್ರೀಧರ ಮಾಣಿಮರ್ಧು ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಜನನಿ ನವೋದಯ ಗುಂಪಿನ ಸದಸ್ಯೆ ವೀಣಾ ವಂದಿಸಿದರು. ಸುಮಾರು ನೂರಕ್ಕೂ ಅಧಿಕ ನವೋದಯ ಸಂಘದ ಸದಸ್ಯರು ಸಮವಸ್ತ್ರದಲ್ಲಿ ಪಾಲ್ಗೊಂಡು ಮಾಹಿತಿ ಪಡಕೊಂಡರು. ಲಘು ಉಪಹಾರದ ವ್ಯವಸ್ಥೆಯನ್ನು ಸುಳ್ಯ ಸಿ ಎ ಬ್ಯಾಂಕ್ ವತಿಯಿಂದ ಮಾಡಲಾಯಿತು.
ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…
ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…
ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…
ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…
ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…
ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…