ಸುಳ್ಯ: ಪೆಬ್ರವರಿ 16 ರಂದು ಅಜ್ಜಾವರ ನವೋದಯ ಸ್ವ ಸಹಾಯ ಸಂಘಕ್ಕೆ ಮಾಹಿತಿ ಕಾರ್ಯಕ್ರಮ ಅಜ್ಜಾವರದ ಅಂಬೇಡ್ಕರ್ ಭವನ ಮೇನಾಲದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜನನಿ ನವೋದಯ ಸಂಘದ ಸದಸ್ಯೆ ಮತ್ತು ಗ್ರಾಮ ಪಂಚಾಯತ್ ಸದಸ್ಯೆ ಯಶೋಧ ವಹಿಸಿದ್ದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಬೀನಾ ಕರುಣಾಕರ ಉಪಸ್ಥಿತರಿದ್ದರು. ನವೋದಯ ಸ್ವ ಸಹಾಯ ಸಂಘದ ತಾಲೂಕು ಮೇಲ್ವಿಚಾರಕರಾದ ತಿಮ್ಮಪ್ಪ ಗೌಡ ನವೋದಯ ಸಂಘದ ಬಗ್ಗೆ ಮಾಹಿತಿ ನೀಡಿದರು.
ವಲಯ ಪ್ರೇರಕರಾದ ಶ್ರೀಧರ ಮಾಣಿಮರ್ಧು ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಜನನಿ ನವೋದಯ ಗುಂಪಿನ ಸದಸ್ಯೆ ವೀಣಾ ವಂದಿಸಿದರು. ಸುಮಾರು ನೂರಕ್ಕೂ ಅಧಿಕ ನವೋದಯ ಸಂಘದ ಸದಸ್ಯರು ಸಮವಸ್ತ್ರದಲ್ಲಿ ಪಾಲ್ಗೊಂಡು ಮಾಹಿತಿ ಪಡಕೊಂಡರು. ಲಘು ಉಪಹಾರದ ವ್ಯವಸ್ಥೆಯನ್ನು ಸುಳ್ಯ ಸಿ ಎ ಬ್ಯಾಂಕ್ ವತಿಯಿಂದ ಮಾಡಲಾಯಿತು.
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…