Advertisement
ನಮ್ಮೂರ ಸುದ್ದಿ

ಅಜ್ಜಾವರ-ಮಂಡೆಕೋಲು ರಸ್ತೆ ಡಾಮರೀಕರಣ ಆರಂಭ

Share

ಸುಳ್ಯ: ಅಜ್ಜಾವರ-ಮಂಡೆಕೋಲು-ಅಡೂರು ಅಂತಾರಾಜ್ಯ ರಸ್ತೆಯಲ್ಲಿ ಸುಳ್ಯ-ಅಜ್ಜಾವರ ರಸ್ತೆಯ ಡಾಮರೀಕರಣ ಕಾಮಗಾರಿ ಆರಂಭಗೊಂಡಿದೆ. ಕೇಂದ್ರ ರಸ್ತೆ ನಿಧಿಯಿಂದ ಒಟ್ಟು ಎಂಟು ಕೋಟಿ ರೂ ಅನುದಾನ ಬಿಡುಗಡೆಯಾಗಿದ್ದು ಇದರಲ್ಲಿ ಕಾಂತಮಂಗಲ-ಅಜ್ಜಾವರ ರಸ್ತೆಯಲ್ಲಿ ಆರು ಕಿ.ಮಿ. ರಸ್ತೆ ಆರು ಕೋಟಿ ರೂ ನಲ್ಲಿ ಅಭಿವೃದ್ಧಿಯಾಗುತ್ತಿದೆ. ಉಳಿದ ಎರಡು ಕೋಟಿ ರೂ ವೆಚ್ಚದಲ್ಲಿ ಸುಳ್ಯ-ಉಬರಡ್ಕ ರಸ್ತೆಯಲ್ಲಿ 2.1 ಕಿ.ಮಿ ರಸ್ತೆ ಅಭಿವೃದ್ಧಿ ನಡೆಯಲಿದೆ.

Advertisement
Advertisement
Advertisement
Advertisement

ಸುಳ್ಯ-ಅಜ್ಜಾವರ ರಸ್ತೆಯಲ್ಲಿ ಕಾಂತಮಂಗಲದಿಂದ ಅಜ್ಜಾವರದ ಅಡ್ಪಂಗಾಯವರೆಗೆ ಆರು ಕಿ.ಮಿ ರಸ್ತೆ ಅಭಿವೃದ್ಧಿ ಕಾರ್ಯ ನಡೆಯುತಿದೆ. ಪ್ರಥಮ ಹಂತದಲ್ಲಿ ಎರಡೂವರೆ ಕಿ.ಮಿ.ಅಭಿವೃದ್ಧಿಯಾಗಿದ್ದು ಮಳೆಗಾಲಕ್ಕೆ ಮುನ್ನ ಡಾಮರೀಕರಣ ಪೂರ್ತಿಯಾಗಲಿದೆ. ಎರಡು ಹಂತದ ಡಾಮರೀಕರಣ ನಡೆಯಲಿದೆ. ರಸ್ತೆ ಒಟ್ಟು ಒಂಭತ್ತು ಮೀಟರ್ ಅಗಲ ಮಾಡಲಾಗುತ್ತಿದ್ದು ಅದರಲ್ಲಿ 5.5 ಮೀಟರ್ ಡಾಮರೀಕರಣ ನಡೆಸಿ ಮಧ್ಯಮ ಪಥ ರಸ್ತೆ ನಿರ್ಮಾಣ ಮಾಡಲಾಗುತಿದೆ. ಅಗತ್ಯವಿದ್ದ ಕಡೆಗಳಲ್ಲಿ ಮೋರಿಗಳನ್ನು ನಿರ್ಮಾಣ ಮಾಡಲಾಗಿದ್ದು 2.5 ಕಿ.ಮಿ. ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ಮೋರಿಗಳ ನಿರ್ಮಾಣ ಪೂರ್ತಿಗೊಂಡ ಬಳಿಕ ಡಾಮರೀಕರಣ ಆರಂಭಿಸಲಾಗಿದೆ. ಒಟ್ಟು 315 ಮೀಟರ್ ಕಾಂಕ್ರೀಟ್ ಚರಂಡಿಗಳನ್ನು ಆಯ್ದ ಕಡೆಗಳಲ್ಲಿ ಮಾಡಲಾಗುವುದು. ಇದರಲ್ಲಿ ಕೆಲವು ಕಡೆ ಮೋರಿಯ ಕಾಮಗಾರಿ ಈಗಾಗಲೇ ನಡೆದಿದೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…

3 hours ago

ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…

3 hours ago

ಹವಾಮಾನ ವರದಿ | 24-02-2023 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |

ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

3 hours ago

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

1 day ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

4 days ago