Advertisement
ನಮ್ಮೂರ ಸುದ್ದಿ

ಅಜ್ಜಾವರ-ಮಂಡೆಕೋಲು ರಸ್ತೆ ಡಾಮರೀಕರಣ ಆರಂಭ

Share

ಸುಳ್ಯ: ಅಜ್ಜಾವರ-ಮಂಡೆಕೋಲು-ಅಡೂರು ಅಂತಾರಾಜ್ಯ ರಸ್ತೆಯಲ್ಲಿ ಸುಳ್ಯ-ಅಜ್ಜಾವರ ರಸ್ತೆಯ ಡಾಮರೀಕರಣ ಕಾಮಗಾರಿ ಆರಂಭಗೊಂಡಿದೆ. ಕೇಂದ್ರ ರಸ್ತೆ ನಿಧಿಯಿಂದ ಒಟ್ಟು ಎಂಟು ಕೋಟಿ ರೂ ಅನುದಾನ ಬಿಡುಗಡೆಯಾಗಿದ್ದು ಇದರಲ್ಲಿ ಕಾಂತಮಂಗಲ-ಅಜ್ಜಾವರ ರಸ್ತೆಯಲ್ಲಿ ಆರು ಕಿ.ಮಿ. ರಸ್ತೆ ಆರು ಕೋಟಿ ರೂ ನಲ್ಲಿ ಅಭಿವೃದ್ಧಿಯಾಗುತ್ತಿದೆ. ಉಳಿದ ಎರಡು ಕೋಟಿ ರೂ ವೆಚ್ಚದಲ್ಲಿ ಸುಳ್ಯ-ಉಬರಡ್ಕ ರಸ್ತೆಯಲ್ಲಿ 2.1 ಕಿ.ಮಿ ರಸ್ತೆ ಅಭಿವೃದ್ಧಿ ನಡೆಯಲಿದೆ.

Advertisement
Advertisement

ಸುಳ್ಯ-ಅಜ್ಜಾವರ ರಸ್ತೆಯಲ್ಲಿ ಕಾಂತಮಂಗಲದಿಂದ ಅಜ್ಜಾವರದ ಅಡ್ಪಂಗಾಯವರೆಗೆ ಆರು ಕಿ.ಮಿ ರಸ್ತೆ ಅಭಿವೃದ್ಧಿ ಕಾರ್ಯ ನಡೆಯುತಿದೆ. ಪ್ರಥಮ ಹಂತದಲ್ಲಿ ಎರಡೂವರೆ ಕಿ.ಮಿ.ಅಭಿವೃದ್ಧಿಯಾಗಿದ್ದು ಮಳೆಗಾಲಕ್ಕೆ ಮುನ್ನ ಡಾಮರೀಕರಣ ಪೂರ್ತಿಯಾಗಲಿದೆ. ಎರಡು ಹಂತದ ಡಾಮರೀಕರಣ ನಡೆಯಲಿದೆ. ರಸ್ತೆ ಒಟ್ಟು ಒಂಭತ್ತು ಮೀಟರ್ ಅಗಲ ಮಾಡಲಾಗುತ್ತಿದ್ದು ಅದರಲ್ಲಿ 5.5 ಮೀಟರ್ ಡಾಮರೀಕರಣ ನಡೆಸಿ ಮಧ್ಯಮ ಪಥ ರಸ್ತೆ ನಿರ್ಮಾಣ ಮಾಡಲಾಗುತಿದೆ. ಅಗತ್ಯವಿದ್ದ ಕಡೆಗಳಲ್ಲಿ ಮೋರಿಗಳನ್ನು ನಿರ್ಮಾಣ ಮಾಡಲಾಗಿದ್ದು 2.5 ಕಿ.ಮಿ. ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ಮೋರಿಗಳ ನಿರ್ಮಾಣ ಪೂರ್ತಿಗೊಂಡ ಬಳಿಕ ಡಾಮರೀಕರಣ ಆರಂಭಿಸಲಾಗಿದೆ. ಒಟ್ಟು 315 ಮೀಟರ್ ಕಾಂಕ್ರೀಟ್ ಚರಂಡಿಗಳನ್ನು ಆಯ್ದ ಕಡೆಗಳಲ್ಲಿ ಮಾಡಲಾಗುವುದು. ಇದರಲ್ಲಿ ಕೆಲವು ಕಡೆ ಮೋರಿಯ ಕಾಮಗಾರಿ ಈಗಾಗಲೇ ನಡೆದಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್

ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…

5 hours ago

ಜೀವನಪ್ರೀತಿ

ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…

5 hours ago

ಗೋವಾದಲ್ಲಿ ಗೇರು ಕೃಷಿಗೆ ಕೋತಿಗಳ ಉಪಟಳ | ಕರಾವಳಿ ಕರ್ನಾಟಕದ ಗೇರು ಕೃಷಿಗೆ ಮುನ್ನೆಚ್ಚರಿಕೆಯ ಸಂದೇಶ ?

ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…

5 hours ago

ಅಂಕದ “ಸುರಕ್ಷತೆ”ಯಾ? ಬದುಕಿನ “ಸುರಕ್ಷತೆ”ಯಾ? – ಗ್ರಾಮೀಣ ಶಿಕ್ಷಣದ ಮಣ್ಣಿನ ಸತ್ವ ಕಳೆದುಕೊಳ್ಳದಿರೋಣ

ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…

5 hours ago

ಜಾಗತಿಕ ಕೋಕೋ ಬೆಲೆ ಕುಸಿತ | ಘಾನಾದಲ್ಲಿ ಕೋಕೋ ದರ ಭಾರೀ ಇಳಿಕೆ

ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…

6 hours ago

ಭಾರತ–ಬಾಂಗ್ಲಾದೇಶ ಗಡಿಯಲ್ಲಿ ನಿಪಾ ಆತಂಕ | ಹರಡುವಿಕೆ ಅಪಾಯ ‘ಕಡಿಮೆ’ ಎಂದ WHO

ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…

6 hours ago