ಅಜ್ಜಾವರ: ಸುಳ್ಯ-ಅಜ್ಜಾವರ ಹೋಗುವ ಗೊಳಿತ್ತಡಿ ಎಂಬಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ತಾದ ಮರವೊಂದು ಬಿದ್ದು ಕೆಲಕಾಲ ಸಂಚಾರಕ್ಕೆ ಅಡ್ಡಿಪಡಿಸಿತು. ಶಾಲಾ ಮಕ್ಕಳು ಸೇರಿದಂತೆ ಪ್ರಯಾಣಿಕರು ಪರದಾಡುವಂತಾಯಿತು.
ಎಸ್ ಕೆ ಎಸ್ ಎಸ್ ಎಫ್ ಸುಳ್ಯ ವಲಯದ ಅಜ್ಜಾವರ ವಿಖಾಯ ಸ್ವಯಂಸೇವಕರು ಕಾರ್ಯಾಚರಣೆ ನಡೆಸಿ ಮರ ತೆರವು ಮಾಡಿ ಸುಗಮ ಸಂಚಾರಕ್ಕೆ ಸಹಕರಿಸಿದರು.
ಕಾರ್ಯಾಚರಣೆಯಲ್ಲಿ ಕಾದರ್ ನೆಲ್ಯಡ್ಕ, ಸಿದ್ದೀಕ್ ಕೆ ಎಚ್, ಉಂಬುಚ್ಚ , ಶಾಪೀ ಮುಕ್ರೀ, ಹಸೈನಾರ್ ಸ್ವರ್ಣಂ, ಅಬೂಬಕ್ಕರ್ ಸಿ ಎ ,ಶರೀಫ್ ಸಿ ಎ ಸಹಕರಿಸಿದರು.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…