ಅಜ್ಜಾವರ: ಸುಳ್ಯ-ಅಜ್ಜಾವರ ಹೋಗುವ ಗೊಳಿತ್ತಡಿ ಎಂಬಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ತಾದ ಮರವೊಂದು ಬಿದ್ದು ಕೆಲಕಾಲ ಸಂಚಾರಕ್ಕೆ ಅಡ್ಡಿಪಡಿಸಿತು. ಶಾಲಾ ಮಕ್ಕಳು ಸೇರಿದಂತೆ ಪ್ರಯಾಣಿಕರು ಪರದಾಡುವಂತಾಯಿತು.
ಎಸ್ ಕೆ ಎಸ್ ಎಸ್ ಎಫ್ ಸುಳ್ಯ ವಲಯದ ಅಜ್ಜಾವರ ವಿಖಾಯ ಸ್ವಯಂಸೇವಕರು ಕಾರ್ಯಾಚರಣೆ ನಡೆಸಿ ಮರ ತೆರವು ಮಾಡಿ ಸುಗಮ ಸಂಚಾರಕ್ಕೆ ಸಹಕರಿಸಿದರು.
ಕಾರ್ಯಾಚರಣೆಯಲ್ಲಿ ಕಾದರ್ ನೆಲ್ಯಡ್ಕ, ಸಿದ್ದೀಕ್ ಕೆ ಎಚ್, ಉಂಬುಚ್ಚ , ಶಾಪೀ ಮುಕ್ರೀ, ಹಸೈನಾರ್ ಸ್ವರ್ಣಂ, ಅಬೂಬಕ್ಕರ್ ಸಿ ಎ ,ಶರೀಫ್ ಸಿ ಎ ಸಹಕರಿಸಿದರು.
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…