ಅಜ್ಜಾವರ: ಸುಳ್ಯ-ಅಜ್ಜಾವರ ಹೋಗುವ ಗೊಳಿತ್ತಡಿ ಎಂಬಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ತಾದ ಮರವೊಂದು ಬಿದ್ದು ಕೆಲಕಾಲ ಸಂಚಾರಕ್ಕೆ ಅಡ್ಡಿಪಡಿಸಿತು. ಶಾಲಾ ಮಕ್ಕಳು ಸೇರಿದಂತೆ ಪ್ರಯಾಣಿಕರು ಪರದಾಡುವಂತಾಯಿತು.
ಎಸ್ ಕೆ ಎಸ್ ಎಸ್ ಎಫ್ ಸುಳ್ಯ ವಲಯದ ಅಜ್ಜಾವರ ವಿಖಾಯ ಸ್ವಯಂಸೇವಕರು ಕಾರ್ಯಾಚರಣೆ ನಡೆಸಿ ಮರ ತೆರವು ಮಾಡಿ ಸುಗಮ ಸಂಚಾರಕ್ಕೆ ಸಹಕರಿಸಿದರು.
ಕಾರ್ಯಾಚರಣೆಯಲ್ಲಿ ಕಾದರ್ ನೆಲ್ಯಡ್ಕ, ಸಿದ್ದೀಕ್ ಕೆ ಎಚ್, ಉಂಬುಚ್ಚ , ಶಾಪೀ ಮುಕ್ರೀ, ಹಸೈನಾರ್ ಸ್ವರ್ಣಂ, ಅಬೂಬಕ್ಕರ್ ಸಿ ಎ ,ಶರೀಫ್ ಸಿ ಎ ಸಹಕರಿಸಿದರು.
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…