ಅಜ್ಜಾವರ : ವೃದ್ಧೆಗೆ ನೆರವು ನೀಡಿದ ಸ್ಥಳೀಯರು

September 6, 2019
10:13 AM

ಅಜ್ಜಾವರ: ಅಜ್ಜಾವರ ಗ್ರಾಮದ ನೆಹರುನಗರದಲ್ಲಿ ತಂಗುಣಿ ಎಂಬ ವೃದ್ದೆಯ ಮನೆಯು ಧಾರಕಾರ ಸುರಿದ ಮಳೆಗೆ ಕುಸಿದುಬಿದ್ದಿದ್ದು ಸ್ಥಳೀಯರು ತಕ್ಷಣ ಸಹಾಯ ಮಾಡಿದ್ದಾರೆ.

Advertisement
Advertisement

ಮನೆ ಕುಸಿತವಾದದ್ದನ್ನು ಗಮನಿಸಿದ ಸ್ಥಳೀಯ ವ್ಯಕ್ತಿ ಅಬ್ದಲ್ ಖಾದರ್ ಅವರು ತಕ್ಷಣವೇ  ಸಮಾಜಸೇವಕ ಮಿಧುನ್ ಕರ್ಲಾಪ್ಪಾಡಿಯವರಿಗೆ ತಿಳಿಸಿ ತಕ್ಷಣ ಗ್ರಾಮ ಕಾರಣಿಕರ ಮುಖಾಂತರ  ತಹಶಿಲ್ದಾರರ ಗಮನಕ್ಕೆ ತಂದು ಅವರಿಗೆ ಪಡಿತರ ಚೀಟಿ, 94 C ಯ ಮುಖಾಂತರ ಸ್ಧಳವನ್ನು ನೀಡುವುದು ಮತ್ತು ಇನ್ನಿತರ ವ್ಯವಸ್ಥೆಯಗಳನ್ನು ಮಾಡಿಸಿಕೊಟ್ಟು ಇದೀಗ ಒಬ್ಬಂಟಿ ವೃದ್ದೆ ತಂಗುಣಿ ಅವರಿಗೆ  ನೆರವಾಗಲು ಒಂದು ದಿನದ ಶ್ರಮಾದಾನದ ಮೂಲಕ ಟರ್ಪಲ್ ಹಾಕಿ ತಾತ್ಕಾಲಿಕ ಛಾವಣಿ ರಚಿಸಿ ನೀಡಲಾಯಿತು.

ಟರ್ಪಲ್ಲನ್ನು ಗ್ರಾಮ ಪಂಚಾಯತ್ ವತಿಯಿಂದ ಗ್ರಾಮ ಪಂಚಾಯತ್ ಸದಸ್ಯರಾದ ಹನೀಫ್ ಎ ಪಿ ಮತ್ತು ಅಬ್ದಲ್ಲ ಅಜ್ಜಾವ ಅವರು ಪಂಚಾಯತ್ ಪರವಾಗಿ ನೀಡಿದರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಭೇಟಿ ಶ್ರಮದಾನದ ಸಂದರ್ಭದಲ್ಲಿ ಭೇಟಿ ನೀಡಿದರು .

ಮುಂದೆ ಸರಕಾರದಿಂದ ಸಿಗುವ ಸೌಲಭ್ಯಗಳನ್ನು ಒದಗಿಸುವ ಭರವಸೆ ನೀಡಿದರು ಈ ಶ್ರಮದಾನದಲ್ಲಿ ವಿಶ್ವನಾಧ , ರವಿ , ಬಾಬು , ಮಿಧುನ್ ಕರ್ಲಾಪ್ಪಾಡಿ ,ಅಬ್ದಲ್ ಖಾದರ್ , ಹನೀಫ್ , ಅಬ್ದಲ್ಲ ಮತ್ತಿತರರು ಉಪಸ್ಥಿತಿತರಿದ್ದರು.

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದಲ್ಲಿ 15 ಬಗೆಯ ಔಷಧಗಳು, ಸೌಂದರ್ಯ ವರ್ಧಕಗಳ ಬಳಕೆಗೆ ನಿಷೇಧ
June 26, 2025
10:02 PM
by: The Rural Mirror ಸುದ್ದಿಜಾಲ
ಬಾಹ್ಯಾಕಾಶ ಕೇಂದ್ರ ತಲುಪಿದ ಶುಭಾಂಶು ಶುಕ್ಲ | ಬಾಹ್ಯಾಕಾಶದಲ್ಲಿ ಧಾರವಾಡದ ಹೆಸರು, ಮೆಂತೆಕಾಳು
June 26, 2025
9:54 PM
by: The Rural Mirror ಸುದ್ದಿಜಾಲ
ರಾಜ್ಯದ ವಿವಿಧೆಡೆ ಧಾರಾಕಾರ ಮಳೆ | ಕೊಡಗಿನಲ್ಲಿ ವ್ಯಾಪಕ ಮಳೆ | ಕೆ ಆರ್ ಎಸ್ ಅಣೆಕಟ್ಟು ಭರ್ತಿ | ಶಿರಾಡಿ ಸಂಚಾರ ಸಂಕಷ್ಟ |
June 26, 2025
9:43 PM
by: The Rural Mirror ಸುದ್ದಿಜಾಲ
ಬೆಳಗಾವಿಯಲ್ಲಿ ಧಾರಾಕಾರ ಮಳೆ | ವ್ಯಾಪಕವಾಗಿ ಕೃಷಿಗೆ ಹಾನಿ
June 26, 2025
7:42 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group