ಅಜ್ಜಾವರ : ವೃದ್ಧೆಗೆ ನೆರವು ನೀಡಿದ ಸ್ಥಳೀಯರು

September 6, 2019
10:13 AM

ಅಜ್ಜಾವರ: ಅಜ್ಜಾವರ ಗ್ರಾಮದ ನೆಹರುನಗರದಲ್ಲಿ ತಂಗುಣಿ ಎಂಬ ವೃದ್ದೆಯ ಮನೆಯು ಧಾರಕಾರ ಸುರಿದ ಮಳೆಗೆ ಕುಸಿದುಬಿದ್ದಿದ್ದು ಸ್ಥಳೀಯರು ತಕ್ಷಣ ಸಹಾಯ ಮಾಡಿದ್ದಾರೆ.

ಮನೆ ಕುಸಿತವಾದದ್ದನ್ನು ಗಮನಿಸಿದ ಸ್ಥಳೀಯ ವ್ಯಕ್ತಿ ಅಬ್ದಲ್ ಖಾದರ್ ಅವರು ತಕ್ಷಣವೇ  ಸಮಾಜಸೇವಕ ಮಿಧುನ್ ಕರ್ಲಾಪ್ಪಾಡಿಯವರಿಗೆ ತಿಳಿಸಿ ತಕ್ಷಣ ಗ್ರಾಮ ಕಾರಣಿಕರ ಮುಖಾಂತರ  ತಹಶಿಲ್ದಾರರ ಗಮನಕ್ಕೆ ತಂದು ಅವರಿಗೆ ಪಡಿತರ ಚೀಟಿ, 94 C ಯ ಮುಖಾಂತರ ಸ್ಧಳವನ್ನು ನೀಡುವುದು ಮತ್ತು ಇನ್ನಿತರ ವ್ಯವಸ್ಥೆಯಗಳನ್ನು ಮಾಡಿಸಿಕೊಟ್ಟು ಇದೀಗ ಒಬ್ಬಂಟಿ ವೃದ್ದೆ ತಂಗುಣಿ ಅವರಿಗೆ  ನೆರವಾಗಲು ಒಂದು ದಿನದ ಶ್ರಮಾದಾನದ ಮೂಲಕ ಟರ್ಪಲ್ ಹಾಕಿ ತಾತ್ಕಾಲಿಕ ಛಾವಣಿ ರಚಿಸಿ ನೀಡಲಾಯಿತು.

ಟರ್ಪಲ್ಲನ್ನು ಗ್ರಾಮ ಪಂಚಾಯತ್ ವತಿಯಿಂದ ಗ್ರಾಮ ಪಂಚಾಯತ್ ಸದಸ್ಯರಾದ ಹನೀಫ್ ಎ ಪಿ ಮತ್ತು ಅಬ್ದಲ್ಲ ಅಜ್ಜಾವ ಅವರು ಪಂಚಾಯತ್ ಪರವಾಗಿ ನೀಡಿದರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಭೇಟಿ ಶ್ರಮದಾನದ ಸಂದರ್ಭದಲ್ಲಿ ಭೇಟಿ ನೀಡಿದರು .

ಮುಂದೆ ಸರಕಾರದಿಂದ ಸಿಗುವ ಸೌಲಭ್ಯಗಳನ್ನು ಒದಗಿಸುವ ಭರವಸೆ ನೀಡಿದರು ಈ ಶ್ರಮದಾನದಲ್ಲಿ ವಿಶ್ವನಾಧ , ರವಿ , ಬಾಬು , ಮಿಧುನ್ ಕರ್ಲಾಪ್ಪಾಡಿ ,ಅಬ್ದಲ್ ಖಾದರ್ , ಹನೀಫ್ , ಅಬ್ದಲ್ಲ ಮತ್ತಿತರರು ಉಪಸ್ಥಿತಿತರಿದ್ದರು.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಸಿಂಗಾರ ಒಣಗುತ್ತಿದೆಯೇ..? ನಿಮ್ಮ ತೋಟದ ಶತ್ರು ನೀವು ಬಳಸುವ ಬೇವಿನ ಎಣ್ಣೆಯೇ ಇರಬಹುದು…!
January 10, 2026
7:24 AM
by: ದ ರೂರಲ್ ಮಿರರ್.ಕಾಂ
ಕಳಪೆ ಅಡಿಕೆ ಪತ್ತೆ | 15.5 ಲಕ್ಷ ದಂಡ ವಿಧಿಸಿದ ನ್ಯಾಯಾಲಯ
January 10, 2026
7:08 AM
by: ದ ರೂರಲ್ ಮಿರರ್.ಕಾಂ
ತೆಂಗಿನಕಾಯಿಯಿಂದ Gen-Z ಫೇವರಿಟ್ ಫುಡ್‌…! ವೆಗನ್ ಕುಲ್ಫಿ ಮತ್ತು ಚಾಕೊಲೇಟ್ ಬಿಡುಗಡೆ
January 9, 2026
10:26 PM
by: ದ ರೂರಲ್ ಮಿರರ್.ಕಾಂ
ತೆಂಗು ರೈತರಿಗೆ ಹೊಸ ದಾರಿ | ಮೌಲ್ಯವರ್ಧನೆ ಮತ್ತು ಬಹುಬೆಳೆ ಪದ್ಧತಿಗೆ ಉತ್ತೇಜನ
January 9, 2026
10:16 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror