Advertisement
ಸುದ್ದಿಗಳು

ಅಜ್ಜಾವರ : ವೃದ್ಧೆಗೆ ನೆರವು ನೀಡಿದ ಸ್ಥಳೀಯರು

Share

ಅಜ್ಜಾವರ: ಅಜ್ಜಾವರ ಗ್ರಾಮದ ನೆಹರುನಗರದಲ್ಲಿ ತಂಗುಣಿ ಎಂಬ ವೃದ್ದೆಯ ಮನೆಯು ಧಾರಕಾರ ಸುರಿದ ಮಳೆಗೆ ಕುಸಿದುಬಿದ್ದಿದ್ದು ಸ್ಥಳೀಯರು ತಕ್ಷಣ ಸಹಾಯ ಮಾಡಿದ್ದಾರೆ.

Advertisement
Advertisement

ಮನೆ ಕುಸಿತವಾದದ್ದನ್ನು ಗಮನಿಸಿದ ಸ್ಥಳೀಯ ವ್ಯಕ್ತಿ ಅಬ್ದಲ್ ಖಾದರ್ ಅವರು ತಕ್ಷಣವೇ  ಸಮಾಜಸೇವಕ ಮಿಧುನ್ ಕರ್ಲಾಪ್ಪಾಡಿಯವರಿಗೆ ತಿಳಿಸಿ ತಕ್ಷಣ ಗ್ರಾಮ ಕಾರಣಿಕರ ಮುಖಾಂತರ  ತಹಶಿಲ್ದಾರರ ಗಮನಕ್ಕೆ ತಂದು ಅವರಿಗೆ ಪಡಿತರ ಚೀಟಿ, 94 C ಯ ಮುಖಾಂತರ ಸ್ಧಳವನ್ನು ನೀಡುವುದು ಮತ್ತು ಇನ್ನಿತರ ವ್ಯವಸ್ಥೆಯಗಳನ್ನು ಮಾಡಿಸಿಕೊಟ್ಟು ಇದೀಗ ಒಬ್ಬಂಟಿ ವೃದ್ದೆ ತಂಗುಣಿ ಅವರಿಗೆ  ನೆರವಾಗಲು ಒಂದು ದಿನದ ಶ್ರಮಾದಾನದ ಮೂಲಕ ಟರ್ಪಲ್ ಹಾಕಿ ತಾತ್ಕಾಲಿಕ ಛಾವಣಿ ರಚಿಸಿ ನೀಡಲಾಯಿತು.

ಟರ್ಪಲ್ಲನ್ನು ಗ್ರಾಮ ಪಂಚಾಯತ್ ವತಿಯಿಂದ ಗ್ರಾಮ ಪಂಚಾಯತ್ ಸದಸ್ಯರಾದ ಹನೀಫ್ ಎ ಪಿ ಮತ್ತು ಅಬ್ದಲ್ಲ ಅಜ್ಜಾವ ಅವರು ಪಂಚಾಯತ್ ಪರವಾಗಿ ನೀಡಿದರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಭೇಟಿ ಶ್ರಮದಾನದ ಸಂದರ್ಭದಲ್ಲಿ ಭೇಟಿ ನೀಡಿದರು .

ಮುಂದೆ ಸರಕಾರದಿಂದ ಸಿಗುವ ಸೌಲಭ್ಯಗಳನ್ನು ಒದಗಿಸುವ ಭರವಸೆ ನೀಡಿದರು ಈ ಶ್ರಮದಾನದಲ್ಲಿ ವಿಶ್ವನಾಧ , ರವಿ , ಬಾಬು , ಮಿಧುನ್ ಕರ್ಲಾಪ್ಪಾಡಿ ,ಅಬ್ದಲ್ ಖಾದರ್ , ಹನೀಫ್ , ಅಬ್ದಲ್ಲ ಮತ್ತಿತರರು ಉಪಸ್ಥಿತಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

23 hours ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

1 day ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

1 day ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

1 day ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

1 day ago

ಜಾಗತಿಕ ಒತ್ತಡ – ಗ್ರಾಮೀಣ ಜೀವನೋಪಾಯ | ಅಡಿಕೆ ಕುರಿತ ನಿಜವಾದ ಚರ್ಚೆ ಈಗ ಆರಂಭವಾಗಬೇಕು

ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…

1 day ago