ಸುದ್ದಿಗಳು

ಅಜ್ಜಾವರ : ವೃದ್ಧೆಗೆ ನೆರವು ನೀಡಿದ ಸ್ಥಳೀಯರು

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಜ್ಜಾವರ: ಅಜ್ಜಾವರ ಗ್ರಾಮದ ನೆಹರುನಗರದಲ್ಲಿ ತಂಗುಣಿ ಎಂಬ ವೃದ್ದೆಯ ಮನೆಯು ಧಾರಕಾರ ಸುರಿದ ಮಳೆಗೆ ಕುಸಿದುಬಿದ್ದಿದ್ದು ಸ್ಥಳೀಯರು ತಕ್ಷಣ ಸಹಾಯ ಮಾಡಿದ್ದಾರೆ.

Advertisement

ಮನೆ ಕುಸಿತವಾದದ್ದನ್ನು ಗಮನಿಸಿದ ಸ್ಥಳೀಯ ವ್ಯಕ್ತಿ ಅಬ್ದಲ್ ಖಾದರ್ ಅವರು ತಕ್ಷಣವೇ  ಸಮಾಜಸೇವಕ ಮಿಧುನ್ ಕರ್ಲಾಪ್ಪಾಡಿಯವರಿಗೆ ತಿಳಿಸಿ ತಕ್ಷಣ ಗ್ರಾಮ ಕಾರಣಿಕರ ಮುಖಾಂತರ  ತಹಶಿಲ್ದಾರರ ಗಮನಕ್ಕೆ ತಂದು ಅವರಿಗೆ ಪಡಿತರ ಚೀಟಿ, 94 C ಯ ಮುಖಾಂತರ ಸ್ಧಳವನ್ನು ನೀಡುವುದು ಮತ್ತು ಇನ್ನಿತರ ವ್ಯವಸ್ಥೆಯಗಳನ್ನು ಮಾಡಿಸಿಕೊಟ್ಟು ಇದೀಗ ಒಬ್ಬಂಟಿ ವೃದ್ದೆ ತಂಗುಣಿ ಅವರಿಗೆ  ನೆರವಾಗಲು ಒಂದು ದಿನದ ಶ್ರಮಾದಾನದ ಮೂಲಕ ಟರ್ಪಲ್ ಹಾಕಿ ತಾತ್ಕಾಲಿಕ ಛಾವಣಿ ರಚಿಸಿ ನೀಡಲಾಯಿತು.

ಟರ್ಪಲ್ಲನ್ನು ಗ್ರಾಮ ಪಂಚಾಯತ್ ವತಿಯಿಂದ ಗ್ರಾಮ ಪಂಚಾಯತ್ ಸದಸ್ಯರಾದ ಹನೀಫ್ ಎ ಪಿ ಮತ್ತು ಅಬ್ದಲ್ಲ ಅಜ್ಜಾವ ಅವರು ಪಂಚಾಯತ್ ಪರವಾಗಿ ನೀಡಿದರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಭೇಟಿ ಶ್ರಮದಾನದ ಸಂದರ್ಭದಲ್ಲಿ ಭೇಟಿ ನೀಡಿದರು .

ಮುಂದೆ ಸರಕಾರದಿಂದ ಸಿಗುವ ಸೌಲಭ್ಯಗಳನ್ನು ಒದಗಿಸುವ ಭರವಸೆ ನೀಡಿದರು ಈ ಶ್ರಮದಾನದಲ್ಲಿ ವಿಶ್ವನಾಧ , ರವಿ , ಬಾಬು , ಮಿಧುನ್ ಕರ್ಲಾಪ್ಪಾಡಿ ,ಅಬ್ದಲ್ ಖಾದರ್ , ಹನೀಫ್ , ಅಬ್ದಲ್ಲ ಮತ್ತಿತರರು ಉಪಸ್ಥಿತಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 12-07-2025 | ಸಾಮಾನ್ಯ ಮಳೆ ಮುಂದುವರಿಕೆ | ಜು.16 ರಿಂದ ಮಳೆ ಹೆಚ್ಚಳ |

ಅಸಹಜ ಚಲನೆಯ ಕಾರಣದಿಂದ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ.

7 hours ago

ತಾಳೆ ಬೆಳೆ ಕೃಷಿ | ಅಡಿಕೆಯ ಪರ್ಯಾಯ ಬೆಳೆಯ ಬಗ್ಗೆ ಮಾಹಿತಿ

ಅಡಿಕೆ ಬೆಳೆಗೆ ಪರ್ಯಾಯವಾಗಿ ಅಥವಾ ಉಪಬೆಳೆಯಾಗಿ ತಾಳೆ ಬೆಳೆಯನ್ನು ಬೆಳೆಯುವ ಬಗ್ಗೆ ಈಗಾಗಲೇ…

9 hours ago

ಹವಾಮಾನ ಬದಲಾವಣೆಯಿಂದ ನಿದ್ರೆಯ ಮೇಲೆ ಪರಿಣಾಮ – ಅಧ್ಯಯನ ವರದಿ

ಹವಾಮಾನ ಬದಲಾವಣೆಯಿಂದ  ಹಾಗೂ ತಾಪಮಾನದ ದಿಢೀರ್‌ ಬದಲಾವಣೆಗಳು ನಿದ್ರೆಯಲ್ಲಿ ಉಸಿರುಕಟ್ಟುವಿಕೆ ಪ್ರಕರಣ ಹೆಚ್ಚಾಗುತ್ತಿದೆ…

13 hours ago

ಮಾರುಕಟ್ಟೆ ಶುಲ್ಕ ಬದಲಾವಣೆ ಮಾಡಬಾರದೆಂಬ ಕ್ಯಾಂಪ್ಕೋ ಬೇಡಿಕೆ ಪರಿಗಣನೆ

ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಶೇಕಡ 0.48ರಷ್ಟು ಮಾರುಕಟ್ಟೆ ಶುಲ್ಕದಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬ ಸಂಸ್ಥೆಯ…

13 hours ago

ಹೊಸರುಚಿ | ಹಲಸಿನ ಬೀಜದ ಪರೋಟ

ಹಲಸಿನ ಬೀಜದ ಪರೋಟ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ :  ಹಲಸಿನ…

13 hours ago

ಮಂಗಳದ ದೃಷ್ಟಿ | ಈ ರಾಶಿಗಳಿಗೆ ಆಕ್ರಮಣಕಾರಿ ತೀರ್ಮಾನಗಳಿಂದ ಲಾಭ..!

ವೈದಿಕ ಜ್ಯೋತಿಷ್ಯದಲ್ಲಿ ಮಂಗಳ ಗ್ರಹವು ಶಕ್ತಿ, ಧೈರ್ಯ, ಮತ್ತು ಆಕ್ರಮಣಕಾರಿ ನಿರ್ಧಾರಗಳ ಸಂಕೇತವಾಗಿದೆ.…

13 hours ago