Advertisement
ಸುದ್ದಿಗಳು

ಅಜ್ಜಾವರ : ವೃದ್ಧೆಗೆ ನೆರವು ನೀಡಿದ ಸ್ಥಳೀಯರು

Share

ಅಜ್ಜಾವರ: ಅಜ್ಜಾವರ ಗ್ರಾಮದ ನೆಹರುನಗರದಲ್ಲಿ ತಂಗುಣಿ ಎಂಬ ವೃದ್ದೆಯ ಮನೆಯು ಧಾರಕಾರ ಸುರಿದ ಮಳೆಗೆ ಕುಸಿದುಬಿದ್ದಿದ್ದು ಸ್ಥಳೀಯರು ತಕ್ಷಣ ಸಹಾಯ ಮಾಡಿದ್ದಾರೆ.

Advertisement
Advertisement

ಮನೆ ಕುಸಿತವಾದದ್ದನ್ನು ಗಮನಿಸಿದ ಸ್ಥಳೀಯ ವ್ಯಕ್ತಿ ಅಬ್ದಲ್ ಖಾದರ್ ಅವರು ತಕ್ಷಣವೇ  ಸಮಾಜಸೇವಕ ಮಿಧುನ್ ಕರ್ಲಾಪ್ಪಾಡಿಯವರಿಗೆ ತಿಳಿಸಿ ತಕ್ಷಣ ಗ್ರಾಮ ಕಾರಣಿಕರ ಮುಖಾಂತರ  ತಹಶಿಲ್ದಾರರ ಗಮನಕ್ಕೆ ತಂದು ಅವರಿಗೆ ಪಡಿತರ ಚೀಟಿ, 94 C ಯ ಮುಖಾಂತರ ಸ್ಧಳವನ್ನು ನೀಡುವುದು ಮತ್ತು ಇನ್ನಿತರ ವ್ಯವಸ್ಥೆಯಗಳನ್ನು ಮಾಡಿಸಿಕೊಟ್ಟು ಇದೀಗ ಒಬ್ಬಂಟಿ ವೃದ್ದೆ ತಂಗುಣಿ ಅವರಿಗೆ  ನೆರವಾಗಲು ಒಂದು ದಿನದ ಶ್ರಮಾದಾನದ ಮೂಲಕ ಟರ್ಪಲ್ ಹಾಕಿ ತಾತ್ಕಾಲಿಕ ಛಾವಣಿ ರಚಿಸಿ ನೀಡಲಾಯಿತು.

Advertisement

ಟರ್ಪಲ್ಲನ್ನು ಗ್ರಾಮ ಪಂಚಾಯತ್ ವತಿಯಿಂದ ಗ್ರಾಮ ಪಂಚಾಯತ್ ಸದಸ್ಯರಾದ ಹನೀಫ್ ಎ ಪಿ ಮತ್ತು ಅಬ್ದಲ್ಲ ಅಜ್ಜಾವ ಅವರು ಪಂಚಾಯತ್ ಪರವಾಗಿ ನೀಡಿದರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಭೇಟಿ ಶ್ರಮದಾನದ ಸಂದರ್ಭದಲ್ಲಿ ಭೇಟಿ ನೀಡಿದರು .

ಮುಂದೆ ಸರಕಾರದಿಂದ ಸಿಗುವ ಸೌಲಭ್ಯಗಳನ್ನು ಒದಗಿಸುವ ಭರವಸೆ ನೀಡಿದರು ಈ ಶ್ರಮದಾನದಲ್ಲಿ ವಿಶ್ವನಾಧ , ರವಿ , ಬಾಬು , ಮಿಧುನ್ ಕರ್ಲಾಪ್ಪಾಡಿ ,ಅಬ್ದಲ್ ಖಾದರ್ , ಹನೀಫ್ , ಅಬ್ದಲ್ಲ ಮತ್ತಿತರರು ಉಪಸ್ಥಿತಿತರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

16 hours ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

21 hours ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

21 hours ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

21 hours ago

ಮಕ್ಕಳ ಹಬ್ಬ…

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ ಮಕ್ಕಳ…

21 hours ago

ತಾಪಮಾನ – ಬರಗಾಲ – ಪೆನ್ ಡ್ರೈವ್ ಮತ್ತು ಸೆಕ್ಸ್… ಯಾವುದು ನಮ್ಮ ಆದ್ಯತೆಯಾಗಬೇಕು……. |

ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…

21 hours ago