ಸುಳ್ಯ: ಅಜ್ಜಾವರ ಶಾಲೆಯಲ್ಲಿ ಎಸ್ ಕೆ ಎಸ್ ಎಸ್ ಎಫ್ ಸುಳ್ಯ ವಲಯ ವಿಖಾಯ ತಂಡದಿಂದ ಅಕ್ಷರ ದಾಸೋಹ ಕೊಠಡಿ ಸೋರಿಕೆಯನ್ನು ಶೀಟ್ ಹಾಕಿ ತಾತ್ಕಾಲಿಕ ಪರಿಹಾರ , ಮುಂಭಾಗದ ಜಗುಲಿ ಗೆ ಕಾಂಕ್ರೀಟ್ , ಕುಡಿಯುವ ನೀರಿನ ಟ್ಯಾಂಕ್ ಕ್ಲಿನಿಂಗ್ , ನಿಂತ ನೀರನ್ನು ನಿರ್ಮೂಲನೆ , ಶಾಲಾ ಪರಿಸರ ಸ್ವಚತೆ ಸೇರಿದಂತೆ ಹಲವು ಶ್ರಮ ಸೇವೆಯಲ್ಲಿ ಮೇಸ್ತ್ರೀ ಕೆಲಸ , ಇನ್ನಿತರೆ ಕೆಲಸ ಕಾರ್ಯದಲ್ಲಿ ನಿರತರಾಗಿದ್ದರು
ವಿಖಾಯ ತಂಡದಲ್ಲಿ ಸುಳ್ಯ ವಿಖಾಯ ತಂಡದ ಅಜ್ಜಾವರ, ಸುಳ್ಯ, ಬೆಳ್ಳಾರೆ ಕ್ಲಸ್ಟರ್ ವಿಖಾಯ ಸ್ವಯಂಸೇವಕರು ಭಾಗವಹಿಸಿದರು
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…