ಸುಳ್ಯ: ಅಜ್ಜಾವರ ಶಾಲೆಯಲ್ಲಿ ಎಸ್ ಕೆ ಎಸ್ ಎಸ್ ಎಫ್ ಸುಳ್ಯ ವಲಯ ವಿಖಾಯ ತಂಡದಿಂದ ಅಕ್ಷರ ದಾಸೋಹ ಕೊಠಡಿ ಸೋರಿಕೆಯನ್ನು ಶೀಟ್ ಹಾಕಿ ತಾತ್ಕಾಲಿಕ ಪರಿಹಾರ , ಮುಂಭಾಗದ ಜಗುಲಿ ಗೆ ಕಾಂಕ್ರೀಟ್ , ಕುಡಿಯುವ ನೀರಿನ ಟ್ಯಾಂಕ್ ಕ್ಲಿನಿಂಗ್ , ನಿಂತ ನೀರನ್ನು ನಿರ್ಮೂಲನೆ , ಶಾಲಾ ಪರಿಸರ ಸ್ವಚತೆ ಸೇರಿದಂತೆ ಹಲವು ಶ್ರಮ ಸೇವೆಯಲ್ಲಿ ಮೇಸ್ತ್ರೀ ಕೆಲಸ , ಇನ್ನಿತರೆ ಕೆಲಸ ಕಾರ್ಯದಲ್ಲಿ ನಿರತರಾಗಿದ್ದರು
ವಿಖಾಯ ತಂಡದಲ್ಲಿ ಸುಳ್ಯ ವಿಖಾಯ ತಂಡದ ಅಜ್ಜಾವರ, ಸುಳ್ಯ, ಬೆಳ್ಳಾರೆ ಕ್ಲಸ್ಟರ್ ವಿಖಾಯ ಸ್ವಯಂಸೇವಕರು ಭಾಗವಹಿಸಿದರು
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…