ಸುಳ್ಯ: ಅಜ್ಜಾವರ ಶಾಲೆಯಲ್ಲಿ ಎಸ್ ಕೆ ಎಸ್ ಎಸ್ ಎಫ್ ಸುಳ್ಯ ವಲಯ ವಿಖಾಯ ತಂಡದಿಂದ ಅಕ್ಷರ ದಾಸೋಹ ಕೊಠಡಿ ಸೋರಿಕೆಯನ್ನು ಶೀಟ್ ಹಾಕಿ ತಾತ್ಕಾಲಿಕ ಪರಿಹಾರ , ಮುಂಭಾಗದ ಜಗುಲಿ ಗೆ ಕಾಂಕ್ರೀಟ್ , ಕುಡಿಯುವ ನೀರಿನ ಟ್ಯಾಂಕ್ ಕ್ಲಿನಿಂಗ್ , ನಿಂತ ನೀರನ್ನು ನಿರ್ಮೂಲನೆ , ಶಾಲಾ ಪರಿಸರ ಸ್ವಚತೆ ಸೇರಿದಂತೆ ಹಲವು ಶ್ರಮ ಸೇವೆಯಲ್ಲಿ ಮೇಸ್ತ್ರೀ ಕೆಲಸ , ಇನ್ನಿತರೆ ಕೆಲಸ ಕಾರ್ಯದಲ್ಲಿ ನಿರತರಾಗಿದ್ದರು
ವಿಖಾಯ ತಂಡದಲ್ಲಿ ಸುಳ್ಯ ವಿಖಾಯ ತಂಡದ ಅಜ್ಜಾವರ, ಸುಳ್ಯ, ಬೆಳ್ಳಾರೆ ಕ್ಲಸ್ಟರ್ ವಿಖಾಯ ಸ್ವಯಂಸೇವಕರು ಭಾಗವಹಿಸಿದರು
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…