ಸುಳ್ಯ: ಅಜ್ಜಾವರ ಶಾಲೆಯಲ್ಲಿ ಎಸ್ ಕೆ ಎಸ್ ಎಸ್ ಎಫ್ ಸುಳ್ಯ ವಲಯ ವಿಖಾಯ ತಂಡದಿಂದ ಅಕ್ಷರ ದಾಸೋಹ ಕೊಠಡಿ ಸೋರಿಕೆಯನ್ನು ಶೀಟ್ ಹಾಕಿ ತಾತ್ಕಾಲಿಕ ಪರಿಹಾರ , ಮುಂಭಾಗದ ಜಗುಲಿ ಗೆ ಕಾಂಕ್ರೀಟ್ , ಕುಡಿಯುವ ನೀರಿನ ಟ್ಯಾಂಕ್ ಕ್ಲಿನಿಂಗ್ , ನಿಂತ ನೀರನ್ನು ನಿರ್ಮೂಲನೆ , ಶಾಲಾ ಪರಿಸರ ಸ್ವಚತೆ ಸೇರಿದಂತೆ ಹಲವು ಶ್ರಮ ಸೇವೆಯಲ್ಲಿ ಮೇಸ್ತ್ರೀ ಕೆಲಸ , ಇನ್ನಿತರೆ ಕೆಲಸ ಕಾರ್ಯದಲ್ಲಿ ನಿರತರಾಗಿದ್ದರು
ವಿಖಾಯ ತಂಡದಲ್ಲಿ ಸುಳ್ಯ ವಿಖಾಯ ತಂಡದ ಅಜ್ಜಾವರ, ಸುಳ್ಯ, ಬೆಳ್ಳಾರೆ ಕ್ಲಸ್ಟರ್ ವಿಖಾಯ ಸ್ವಯಂಸೇವಕರು ಭಾಗವಹಿಸಿದರು
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…