ಸುದ್ದಿಗಳು

ಅಜ್ಜಾವರ ಹಾಲು ಸೊಸೈಟಿಗೆ ಸಹಕಾರಿ ಸಂಘಗಳ ಉಪನಿಬಂಧಕರು ಭೇಟಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಜ್ಜಾವರ:ಅಜ್ಜಾವರ ಹಾಲು ಉತ್ಪಾದಕರ ಸಂಘಕ್ಕೆ ಸಹಕಾರಿ ಸಂಘಗಳ ಉಪನಿಬಂಧಕರು ಭೇಟಿ ನೀಡಿ ಕಡತಗಳನ್ನು ಪರಿಶೀಲನೆ ನಡೆಸಿದ್ದಾರೆ.

Advertisement
Advertisement

ಅಜ್ಜಾವರ ಹಾಲು ಉತ್ಪಾದಕರ ಸಹಕಾರಿ ಸಂಘದ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಸಹಕಾರಿ ಸಂಘಗಳ ಉಪನಿಬಂಧಕರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ಸಂದರ್ಭ ಅವಿಶ್ವಾಸ ಮಂಡನೆ ಸಹಿತ ಇತರ ವಿಚಾರಗಳ ಬಗ್ಗೆಯೂ ಮಾತುಕತೆ ನಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಇದೇ ಸಂದರ್ಭ ಸಹಕಾರಿ ಸಂಘಗಳ ಉಪನಿಬಂಧಕರು ಸಂಘದ ಕಚೇರಿಯಲ್ಲಿ ನಿರ್ದೇಶಕರು ಮತ್ತು ಸದಸ್ಯರನ್ನು ಒಳಗೊಂಡ ಸಭೆ ನಡೆಸಿ ಸಮಸ್ಯೆಗಳನ್ನು ಆಲಿಸಿದರು. ಬಳಿಕ ಮಾತನಾಡಿ, ಕಾನೂನು ಮೀರಿ ಯಾವುದೂ ಕೂಡಾ ನಡೆಯಲು ಸಾಧ್ಯವಿಲ್ಲ, ಇದಕ್ಕಾಗಿ ಒತ್ತಡ ತಂದರೂ ಆಗದು. ಕಾನೂನು ಚೌಕಟ್ಟು ಒಳಗಡೆ ಸಹಕಾರಿ ಸಂಘದ ಕೆಲಸಗಳು ನಡೆಯಬೇಕು, ಆಡಳಿತ ಮಂಡಳಿ, ಕೃಷಿಕರು, ಹೈನುಗಾರರ ನಡುವೆ ಸಮನ್ವಯತೆ ಬೇಕು ಎಂದು ಸೂಚಿಸಿದರು.

ಈ ಸಂದರ್ಭ ಸಂಘದ ಅಧ್ಯಕ್ಷ ರಾಹುಲ್ ಅಡ್ಪಂಗಾಯ, ಉಪಾಧ್ಯಕ್ಷ ದುರ್ಗೇಶ್ ಅಡ್ಪಾಂಗಾಯ, ಕಾರ್ಯದರ್ಶಿ ಚೈತ್ರ, ರವೀಶ್ ಮಾವಿನಪಳ್ಳ , ಬಾಲಚಂದ್ರ ಮುಡೂರು , ಶಾಂತಪ್ಪ , ಲೀಲಾವತಿ ,ನಾರಾಯಣ, ಪೂರ್ಣಿಮ ,ಭಾಗೀರಥಿ , ಅಬ್ಬಾಸ್ , ಗ್ರಾಮ ಪಂಚಾಯತ್ ಸದಸ್ಯರಾದ ಕರುಣಾಕರ ಅಡ್ಪಂಗಾಯ , ಗಣೇಶ್ , ಮಾಜಿ ಸದಸ್ಯರಾದ ಚಂದ್ರಶೇಖರ , ಮತ್ತಿತರು ಉಪಸ್ಥಿತರಿದ್ದರು ಮತ್ತು ಸಂಘದ ಸರ್ವಸದಸ್ಯರು ಹಾಜರಿದ್ದರು. ಸಹಕಾರಿ ಸಂಘಗಳ ಇಲಾಖೆಯಿಂದ ಮಂಜುನಾಧ್  ಮತ್ತು ತ್ರೀವೇಣಿ  ಆಗಮಿಸಿದ್ದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯಾದ್ಯಂತ ಭಾರೀ ಮಳೆ  ಹಿನ್ನೆಲೆ | ಜಿಲ್ಲಾ ಸಚಿವರು,ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ

ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…

1 hour ago

ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…

2 hours ago

14 ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ

ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ…

2 hours ago

ಭ್ರಷ್ಟಾಚಾರ  ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ – ಉಪಲೋಕಾಯುಕ್ತ ಬಿ. ವೀರಪ್ಪ

ಭ್ರಷ್ಟಾಚಾರ  ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಎಂದು ನ್ಯಾಯಮೂರ್ತಿ ಹಾಗೂ  ಉಪಲೋಕಾಯುಕ್ತ ಬಿ.…

2 hours ago

ಇದೆಲ್ಲಾ ಹೇಗಾಗ್ತದೆ? ಇದು ನಮ್ಗೆಲ್ಲಿ ಗೊತ್ತಾಗ್ತದೆ!?

ಪಂಚಾಯತು ವಿಧಿಸುವ ವಿವಿಧ ಕರಗಳ ಬಗ್ಗೆ ನಿಮಗೆ ಅರಿವಿದೆಯೆ? ನಿಮ್ಮ ಪಂಚಾಯತುಗಳಿಗೆ ಸರಕಾರದಿಂದ…

2 hours ago