Advertisement
ಸುದ್ದಿಗಳು

ಅಜ್ಜಾವರ ಹಾಲು ಸೊಸೈಟಿಗೆ ಸಹಕಾರಿ ಸಂಘಗಳ ಉಪನಿಬಂಧಕರು ಭೇಟಿ

Share

ಅಜ್ಜಾವರ:ಅಜ್ಜಾವರ ಹಾಲು ಉತ್ಪಾದಕರ ಸಂಘಕ್ಕೆ ಸಹಕಾರಿ ಸಂಘಗಳ ಉಪನಿಬಂಧಕರು ಭೇಟಿ ನೀಡಿ ಕಡತಗಳನ್ನು ಪರಿಶೀಲನೆ ನಡೆಸಿದ್ದಾರೆ.

ಅಜ್ಜಾವರ ಹಾಲು ಉತ್ಪಾದಕರ ಸಹಕಾರಿ ಸಂಘದ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಸಹಕಾರಿ ಸಂಘಗಳ ಉಪನಿಬಂಧಕರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ಸಂದರ್ಭ ಅವಿಶ್ವಾಸ ಮಂಡನೆ ಸಹಿತ ಇತರ ವಿಚಾರಗಳ ಬಗ್ಗೆಯೂ ಮಾತುಕತೆ ನಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

Advertisement

ಇದೇ ಸಂದರ್ಭ ಸಹಕಾರಿ ಸಂಘಗಳ ಉಪನಿಬಂಧಕರು ಸಂಘದ ಕಚೇರಿಯಲ್ಲಿ ನಿರ್ದೇಶಕರು ಮತ್ತು ಸದಸ್ಯರನ್ನು ಒಳಗೊಂಡ ಸಭೆ ನಡೆಸಿ ಸಮಸ್ಯೆಗಳನ್ನು ಆಲಿಸಿದರು. ಬಳಿಕ ಮಾತನಾಡಿ, ಕಾನೂನು ಮೀರಿ ಯಾವುದೂ ಕೂಡಾ ನಡೆಯಲು ಸಾಧ್ಯವಿಲ್ಲ, ಇದಕ್ಕಾಗಿ ಒತ್ತಡ ತಂದರೂ ಆಗದು. ಕಾನೂನು ಚೌಕಟ್ಟು ಒಳಗಡೆ ಸಹಕಾರಿ ಸಂಘದ ಕೆಲಸಗಳು ನಡೆಯಬೇಕು, ಆಡಳಿತ ಮಂಡಳಿ, ಕೃಷಿಕರು, ಹೈನುಗಾರರ ನಡುವೆ ಸಮನ್ವಯತೆ ಬೇಕು ಎಂದು ಸೂಚಿಸಿದರು.

ಈ ಸಂದರ್ಭ ಸಂಘದ ಅಧ್ಯಕ್ಷ ರಾಹುಲ್ ಅಡ್ಪಂಗಾಯ, ಉಪಾಧ್ಯಕ್ಷ ದುರ್ಗೇಶ್ ಅಡ್ಪಾಂಗಾಯ, ಕಾರ್ಯದರ್ಶಿ ಚೈತ್ರ, ರವೀಶ್ ಮಾವಿನಪಳ್ಳ , ಬಾಲಚಂದ್ರ ಮುಡೂರು , ಶಾಂತಪ್ಪ , ಲೀಲಾವತಿ ,ನಾರಾಯಣ, ಪೂರ್ಣಿಮ ,ಭಾಗೀರಥಿ , ಅಬ್ಬಾಸ್ , ಗ್ರಾಮ ಪಂಚಾಯತ್ ಸದಸ್ಯರಾದ ಕರುಣಾಕರ ಅಡ್ಪಂಗಾಯ , ಗಣೇಶ್ , ಮಾಜಿ ಸದಸ್ಯರಾದ ಚಂದ್ರಶೇಖರ , ಮತ್ತಿತರು ಉಪಸ್ಥಿತರಿದ್ದರು ಮತ್ತು ಸಂಘದ ಸರ್ವಸದಸ್ಯರು ಹಾಜರಿದ್ದರು. ಸಹಕಾರಿ ಸಂಘಗಳ ಇಲಾಖೆಯಿಂದ ಮಂಜುನಾಧ್  ಮತ್ತು ತ್ರೀವೇಣಿ  ಆಗಮಿಸಿದ್ದರು.

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

1 day ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

1 day ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

1 day ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

2 days ago