Advertisement
Exclusive - Mirror Hunt

ಅಡಿಕೆಕೊಯ್ಲು ಮತ್ತು ಬೋರ್ಡೊದ್ರಾವಣ ಸಿಂಪಡಣೆಗೆ ಹೈಟೆಕ್‍ ದೋಂಟಿ: ಧರ್ಮಸ್ಥಳದಲ್ಲಿ ಪ್ರಾತ್ಯಕ್ಷಿಕೆ

Share

ಧರ್ಮಸ್ಥಳ: ಅಡಿಕೆಕೊಯ್ಲು ಮತ್ತು ಬೋರ್ಡೊದ್ರಾವಣ ಸಿಂಪಡಣೆಗೆ ಅಮೇರಿಕಾದಲ್ಲಿರುವ ಹಾಸನ ಮೂಲದ ಎಂಜಿನಿಯರ್ ಬಾಲಸುಬ್ರಹ್ಮಣ್ಯ ಅವರು ಸುಧಾರಿತ ಹೈಟೆಕ್‍ದೋಂಟಿ ಸಂಶೋಧನೆ ಮಾಡಿದ್ದು  ಶುಕ್ರವಾರ ಧರ್ಮಸ್ಥಳದಲ್ಲಿರುವ ಹರ್ಪಾಡಿತೋಟದಲ್ಲಿ ಪ್ರಾತ್ಯಕ್ಷಿಕೆಯೊಂದಿಗೆ ಸವಿವರ ಮಾಹಿತಿ ನೀಡಿದರು.

Advertisement
Advertisement

ಪ್ರಾತ್ಯಕ್ಷಿಕೆಯನ್ನು ವೀಕ್ಷಿಸಿ, ಮೆಚ್ಚುಗೆ ವ್ಯಕ್ತಪಡಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಈ ವರೆಗೆ ಲಭ್ಯಇರುವಕೊಯ್ಲು ದೋಂಟಿಗಳಿಂದ ಇದು ವಿಭಿನ್ನವಾಗಿದ್ದು, ಯಾವುದೇ ಇಂಧನ ಅಥವಾ ವಿದ್ಯುತ್ ಬಳಸದೆ ಸುಲಭದಲ್ಲಿ ಉಪಯೋಗಿಸಬಹುದು. ಕ್ಯಾಂಪ್ಕೋದ ಅಡಿಕೆ ಸಂಶೋಧನಾ ಮತ್ತು ಅಭಿವೃದ್ಧಿ ಪ್ರತಿಷ್ಠಾನದ ವತಿಯಿಂದ ದೋಂಟಿ ಬಳಕೆಗೆ ಸೂಕ್ತ ಪ್ರೋತ್ಸಾಹ ನೀಡಲು ಪ್ರಯತ್ನಿಸಲಾಗುವುದು.ರೈತರಗೆ ಇದು ವರದಾನವಾಗಿದೆ ಎಂದು ಹೆಗ್ಗಡೆಯವರು ಮೆಚ್ಚುಗೆ ವ್ಯಕ್ತ ಪಡಿಸಿ ಅಭಿನಂದಿಸಿದರು.

Advertisement

 

Advertisement

ದೋಂಟಿ ಸಂಶೋಧಕಹಾಗೂ ಎಂಜಿನಿಯರ್ ಬಾಲಸುಬ್ರಹ್ಮಣ್ಯ ಮಾತನಾಡಿ, ಮಲೆನಾಡು ಪ್ರದೇಶದ ತೋಟಗಳಲ್ಲಿ ಈಗಾಗಲೆ ಇಪ್ಪತ್ತಕ್ಕೂ ಹೆಚ್ಚು ಇಂತಹ ದೋಂಟಿಗಳು ಬಳಕೆಯಲ್ಲಿವೆ. ಇದರಿಂದಾಗಿ ಕೂಲಿಕಾರ್ಮಿಕರ ಸಮಸ್ಯೆ ನಿವಾರಣೆಯಾಗುವುದಲ್ಲದೆ ತಿಂಗಳಿಗೆ 70,000ರೂ. ಉಳಿತಾಯವಾಗುತ್ತದೆ ಎಂದು ಹೇಳಿದರು.
ಪ್ರಸಕ್ತದೋಂಟಿಯ ಬೆಲೆ 80,000ರೂ.ಆಗಿದ್ದು ಮುಂದೆರೈತರಿಗೆಕೈಗೆಟಕುವ ಮಿತದರದಲ್ಲಿ ಸಾಧಾರಣ ಹತ್ತು ಸಾವಿರರೂ.ಗೆದೊರಕುವಂತೆ ಮಾಡಲಾಗುವುದುಎಂದು ಬಾಲಸುಬ್ರಹ್ಮಣ್ಯ ಭರವಸೆ ನೀಡಿದರು.

ಧರ್ಮಸ್ಥಳದ ಡಿ. ಹರ್ಷೇಂದ್ರಕುಮಾರ್ ಮತ್ತುಕೃಷಿ ವಿಭಾಗದಮುಖ್ಯಸ್ಥ ಬಿ.ಬಾಲಕೃಷ್ಣ ಪೂಜಾರಿ ಉಪಸ್ಥಿತರಿದ್ದರು.

Advertisement

ದೋಂಟಿಯ ವಿಶೇಷತೆಗಳು:

• ಅಡಿಕೆ ಮರಏರದೆಕೊಯ್ಲು ಹಾಗೂ ಔಷಧಿ ಸಿಂಪಡಣೆ ಮಾಡಬಹುದು.
• 60 ರಿಂದ 80 ಅಡಿ ಎತ್ತರದದೋಂಟಿಅಗತ್ಯಕ್ಕೆ ಬೇಕಾದಷ್ಟು ಎತ್ತರಿಸಿ ಲಾಕ್ ಮಾಡುವ ವ್ಯವಸ್ಥೆ.
• ನಿಂತಲ್ಲೆ 360 ಡಿಗ್ರಿ ಸುತ್ತಮುತ್ತ ಹತ್ತು ಮರಗಳಿಗೆ ಔಷಧಿ ಸಿಂಪಡಣೆ ಸಾಧ್ಯ.
• ಫೈಬರ್  ತಂತ್ರಜ್ಞಾನ ಬಳಕೆ.  20 ವರ್ಷ ಬಾಳಿಕೆ.

Advertisement

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಸ ಎಸೆದರೂ “ದಂಡ” | ರಥಬೀದಿಯಲ್ಲಿ ಮಲಗಿದರೂ “ದಂಡ” |

ಕುಕ್ಕೆ ಸುಬ್ರಹ್ಮಣ್ಯ ಪರಿಸರದ ಪಾವಿತ್ರ್ಯತೆ ಹೇಗೆಲ್ಲಾ ಉಳಿಸಬಹುದು..ಒಮ್ಮೆ ಯೋಚಿಸಿ ನೋಡಿ..

8 hours ago

ಬೆಳೆಗಳಿಗೆ ಕೀಟನಾಶಕ ಸಿಂಪಡಣೆಗೆ ಡ್ರೋನ್‌ ಬಳಕೆ | 1 ವರ್ಷಕ್ಕೆ ಅನುಮೋದನೆಯನ್ನು ವಿಸ್ತರಿಸಿದ ಸರ್ಕಾರ

ಕೃಷಿಯಲ್ಲಿ ಡ್ರೋನ್‌ ಬಳಕೆಯ ಬಗ್ಗೆ ಸರ್ಕಾರ ಒಂದು ವರ್ಷದ ಅವಧಿಗೆ ಅನುಮೋದನೆ ವಿಸ್ತರಣೆ…

10 hours ago

ಆತ್ಮನಿರ್ಭರ ಗೋವಂಶ | ಮಲೆನಾಡಗಿಡ್ಡ ಹಸು ನಮಗೆ ಹಲವು ಪಾಠ ಕಲಿಸಬಲ್ಲವು..!

ಮಲೆನಾಡು ಗಿಡ್ಡ ತಳಿ ವಿಶೇಷತೆ ಹಾಗೂ ಭಾರತೀಯ ಗೋತಳಿ ಉಳಿವಿಗೆ ಪ್ರಯತ್ನ ನಡೆಯಬೇಕಿದೆ.

10 hours ago

ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಮುಕ್ತಾಯ | ರಾಜ್ಯದಲ್ಲಿ 70.03% ಮತದಾನ

ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ(Loksabha Elections 2024) ತೆರೆ ಬಿದ್ದಿದೆ. ಇನ್ನು ಫಲಿತಾಂಶಕ್ಕಾಗಿ ಕಾಯೋದೊಂದೇ …

1 day ago

ಕೊಕ್ಕೋ ಧಾರಣೆ ಇಳಿಕೆ | ವಾರದಲ್ಲಿ 100 ರೂಪಾಯಿ ಕುಸಿತ ಕಂಡ ಕೊಕ್ಕೋ ಧಾರಣೆ |

ಕೊಕ್ಕೋ ಧಾರಣೆ ವಾರದಲ್ಲಿ 100 ರೂಪಾಯಿ ಇಳಿಕೆಯಾಗಿದೆ.

2 days ago