ಅಡಿಕೆ ಕಲಬೆರಕೆ ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯ

June 14, 2019
11:00 AM

ಪುತ್ತೂರು: ಅಡಿಕೆ ಬೆಳೆಗಾರರ ವೇದಿಕೆ ವತಿಯಿಂದ ಅಡಿಕೆ ಕಲಬೆರಕೆ ವಿರುದ್ಧ ಕ್ರಮ ಕೈಗೊಳ್ಳಲು ಪುತ್ತೂರು ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು. ವಿದೇಶಗಳಿಂದ ಆಮದಾಗುವ ಕಳಪೆ ಗುಣಮಟ್ಟದ ಅಡಿಕೆಯನ್ನು ಸ್ಥಳೀಯ ಅಡಿಕೆಯೊಂದಿಗೆ ಕಲಬೆರಕೆ ಮಾಡಿ ಮಾರಾಟ ಮಾಡುತ್ತಿರುವುದರಿಂದ ಸ್ಥಳೀಯವಾಗಿ ಅಡಿಕೆ ಧಾರಣೆಗೆ ಹೊಡೆತ ಬಿದ್ದಿರುವುದರ ವಿರುದ್ಧ ಕ್ರಮವಾಗಬೇಕು ಎಂದು ಒತ್ತಾಯಿಸಲಾಯಿತು.

Advertisement
Advertisement

ಈ ಸಂದರ್ಭದಲ್ಲಿ ಮುರಳೀಧರ ರೈ ಮಠಂತಬೆಟ್ಟು, ಉಮಾನಾಥ ಶೆಟ್ಟಿ ಪೆರ್ನೆ,ನಿರಂಜನ್ ರೈ ಮಠಂತಬೆಟ್ಟು, ಸೀತಾರಾಮ ಶೆಟ್ಟಿ ಹೆಗ್ಡೆಹಿತ್ಲು, ಸಂತೋಷ್ ಭಂಡಾರಿ ಚಿಲ್ಮೆತ್ತಾರು,ಸಂಕಪ್ಪ ಶೆಟ್ಟಿ ಮಠಂತಬೆಟ್ಟು, ಕೇಶವ ಭಂಡಾರಿ ಬೆಳ್ಳಿಪ್ಪಾಡಿ ಕೈಪ,ಎ.ಜೆ ರೈ,ಚಂದ್ರಶೇಖರ ರೈ,ಉಲ್ಲಾಸ್ ಕೋಟ್ಯಾನ್,ವಾರೀಸೇನ ಜೈನ್ ಕೋಡಿಂಬಾಡಿ, ಕುಮಾರನಾಥ್ ಎಸ್ ಪಲ್ಲತ್ತಾರು,ಶಿವನಾಥ್ ರೈ ಮೇಗಿನಗುತ್ತು,ಸುಬ್ರಹ್ಮಣ್ಯ ಶೆಟ್ಟಿ ಬೆಳ್ಳಿಪ್ಪಾಡಿ, ಯತೀಶ್ ಗೌಡ ಬಾರ್ತಿಕುಮೇರು,ಜತೀಂದ್ರನಾಥ ಶೆಟ್ಟಿ ಅಲಿಮಾರ,ಜಾನ್ ಕೆನೊಟ್,ದಿನೇಶ್ ಶೆಟ್ಟಿ ಎಡೆಪುಣಿ,ಜಗನ್ನಾಥ ಶೆಟ್ಟಿ ಎಡೆಪುಣಿ,ಚಿದಾನಂದ ರೈ ಪಣಿಪಾಲು ಉಪಸ್ಥಿತರಿದ್ದರು.

 

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜಾಗತಿಕ ಕೋಕೋ ಬೆಲೆ ಕುಸಿತ | ಘಾನಾದಲ್ಲಿ ಕೋಕೋ ದರ ಭಾರೀ ಇಳಿಕೆ
February 15, 2026
5:50 AM
by: ಮಿರರ್‌ ಡೆಸ್ಕ್
ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ
February 14, 2026
7:45 AM
by: ದ ರೂರಲ್ ಮಿರರ್.ಕಾಂ
ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ
February 13, 2026
10:24 AM
by: ದ ರೂರಲ್ ಮಿರರ್.ಕಾಂ
ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ
February 12, 2026
6:54 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror