ಅಡಿಕೆ ಕಲಬೆರಕೆ ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯ

June 14, 2019
11:00 AM

ಪುತ್ತೂರು: ಅಡಿಕೆ ಬೆಳೆಗಾರರ ವೇದಿಕೆ ವತಿಯಿಂದ ಅಡಿಕೆ ಕಲಬೆರಕೆ ವಿರುದ್ಧ ಕ್ರಮ ಕೈಗೊಳ್ಳಲು ಪುತ್ತೂರು ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು. ವಿದೇಶಗಳಿಂದ ಆಮದಾಗುವ ಕಳಪೆ ಗುಣಮಟ್ಟದ ಅಡಿಕೆಯನ್ನು ಸ್ಥಳೀಯ ಅಡಿಕೆಯೊಂದಿಗೆ ಕಲಬೆರಕೆ ಮಾಡಿ ಮಾರಾಟ ಮಾಡುತ್ತಿರುವುದರಿಂದ ಸ್ಥಳೀಯವಾಗಿ ಅಡಿಕೆ ಧಾರಣೆಗೆ ಹೊಡೆತ ಬಿದ್ದಿರುವುದರ ವಿರುದ್ಧ ಕ್ರಮವಾಗಬೇಕು ಎಂದು ಒತ್ತಾಯಿಸಲಾಯಿತು.

ಈ ಸಂದರ್ಭದಲ್ಲಿ ಮುರಳೀಧರ ರೈ ಮಠಂತಬೆಟ್ಟು, ಉಮಾನಾಥ ಶೆಟ್ಟಿ ಪೆರ್ನೆ,ನಿರಂಜನ್ ರೈ ಮಠಂತಬೆಟ್ಟು, ಸೀತಾರಾಮ ಶೆಟ್ಟಿ ಹೆಗ್ಡೆಹಿತ್ಲು, ಸಂತೋಷ್ ಭಂಡಾರಿ ಚಿಲ್ಮೆತ್ತಾರು,ಸಂಕಪ್ಪ ಶೆಟ್ಟಿ ಮಠಂತಬೆಟ್ಟು, ಕೇಶವ ಭಂಡಾರಿ ಬೆಳ್ಳಿಪ್ಪಾಡಿ ಕೈಪ,ಎ.ಜೆ ರೈ,ಚಂದ್ರಶೇಖರ ರೈ,ಉಲ್ಲಾಸ್ ಕೋಟ್ಯಾನ್,ವಾರೀಸೇನ ಜೈನ್ ಕೋಡಿಂಬಾಡಿ, ಕುಮಾರನಾಥ್ ಎಸ್ ಪಲ್ಲತ್ತಾರು,ಶಿವನಾಥ್ ರೈ ಮೇಗಿನಗುತ್ತು,ಸುಬ್ರಹ್ಮಣ್ಯ ಶೆಟ್ಟಿ ಬೆಳ್ಳಿಪ್ಪಾಡಿ, ಯತೀಶ್ ಗೌಡ ಬಾರ್ತಿಕುಮೇರು,ಜತೀಂದ್ರನಾಥ ಶೆಟ್ಟಿ ಅಲಿಮಾರ,ಜಾನ್ ಕೆನೊಟ್,ದಿನೇಶ್ ಶೆಟ್ಟಿ ಎಡೆಪುಣಿ,ಜಗನ್ನಾಥ ಶೆಟ್ಟಿ ಎಡೆಪುಣಿ,ಚಿದಾನಂದ ರೈ ಪಣಿಪಾಲು ಉಪಸ್ಥಿತರಿದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ
September 8, 2026
10:02 PM
by: ದ ರೂರಲ್ ಮಿರರ್.ಕಾಂ
ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ
September 8, 2026
9:38 PM
by: ದ ರೂರಲ್ ಮಿರರ್.ಕಾಂ
‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?
September 8, 2026
9:43 AM
by: ದ ರೂರಲ್ ಮಿರರ್.ಕಾಂ
ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?
September 7, 2026
8:58 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror