ಪುತ್ತೂರು: ಅಡಿಕೆ ಬೆಳೆಗಾರರ ವೇದಿಕೆ ವತಿಯಿಂದ ಅಡಿಕೆ ಕಲಬೆರಕೆ ವಿರುದ್ಧ ಕ್ರಮ ಕೈಗೊಳ್ಳಲು ಪುತ್ತೂರು ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು. ವಿದೇಶಗಳಿಂದ ಆಮದಾಗುವ ಕಳಪೆ ಗುಣಮಟ್ಟದ ಅಡಿಕೆಯನ್ನು ಸ್ಥಳೀಯ ಅಡಿಕೆಯೊಂದಿಗೆ ಕಲಬೆರಕೆ ಮಾಡಿ ಮಾರಾಟ ಮಾಡುತ್ತಿರುವುದರಿಂದ ಸ್ಥಳೀಯವಾಗಿ ಅಡಿಕೆ ಧಾರಣೆಗೆ ಹೊಡೆತ ಬಿದ್ದಿರುವುದರ ವಿರುದ್ಧ ಕ್ರಮವಾಗಬೇಕು ಎಂದು ಒತ್ತಾಯಿಸಲಾಯಿತು.
ಈ ಸಂದರ್ಭದಲ್ಲಿ ಮುರಳೀಧರ ರೈ ಮಠಂತಬೆಟ್ಟು, ಉಮಾನಾಥ ಶೆಟ್ಟಿ ಪೆರ್ನೆ,ನಿರಂಜನ್ ರೈ ಮಠಂತಬೆಟ್ಟು, ಸೀತಾರಾಮ ಶೆಟ್ಟಿ ಹೆಗ್ಡೆಹಿತ್ಲು, ಸಂತೋಷ್ ಭಂಡಾರಿ ಚಿಲ್ಮೆತ್ತಾರು,ಸಂಕಪ್ಪ ಶೆಟ್ಟಿ ಮಠಂತಬೆಟ್ಟು, ಕೇಶವ ಭಂಡಾರಿ ಬೆಳ್ಳಿಪ್ಪಾಡಿ ಕೈಪ,ಎ.ಜೆ ರೈ,ಚಂದ್ರಶೇಖರ ರೈ,ಉಲ್ಲಾಸ್ ಕೋಟ್ಯಾನ್,ವಾರೀಸೇನ ಜೈನ್ ಕೋಡಿಂಬಾಡಿ, ಕುಮಾರನಾಥ್ ಎಸ್ ಪಲ್ಲತ್ತಾರು,ಶಿವನಾಥ್ ರೈ ಮೇಗಿನಗುತ್ತು,ಸುಬ್ರಹ್ಮಣ್ಯ ಶೆಟ್ಟಿ ಬೆಳ್ಳಿಪ್ಪಾಡಿ, ಯತೀಶ್ ಗೌಡ ಬಾರ್ತಿಕುಮೇರು,ಜತೀಂದ್ರನಾಥ ಶೆಟ್ಟಿ ಅಲಿಮಾರ,ಜಾನ್ ಕೆನೊಟ್,ದಿನೇಶ್ ಶೆಟ್ಟಿ ಎಡೆಪುಣಿ,ಜಗನ್ನಾಥ ಶೆಟ್ಟಿ ಎಡೆಪುಣಿ,ಚಿದಾನಂದ ರೈ ಪಣಿಪಾಲು ಉಪಸ್ಥಿತರಿದ್ದರು.
ಕೇಂದ್ರ ಬಜೆಟ್ನಲ್ಲಿ ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ…
ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ.ಜನರ…
ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…