ಪುತ್ತೂರು: ಅಡಿಕೆ ಬೆಳೆಗಾರರ ವೇದಿಕೆ ವತಿಯಿಂದ ಅಡಿಕೆ ಕಲಬೆರಕೆ ವಿರುದ್ಧ ಕ್ರಮ ಕೈಗೊಳ್ಳಲು ಪುತ್ತೂರು ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು. ವಿದೇಶಗಳಿಂದ ಆಮದಾಗುವ ಕಳಪೆ ಗುಣಮಟ್ಟದ ಅಡಿಕೆಯನ್ನು ಸ್ಥಳೀಯ ಅಡಿಕೆಯೊಂದಿಗೆ ಕಲಬೆರಕೆ ಮಾಡಿ ಮಾರಾಟ ಮಾಡುತ್ತಿರುವುದರಿಂದ ಸ್ಥಳೀಯವಾಗಿ ಅಡಿಕೆ ಧಾರಣೆಗೆ ಹೊಡೆತ ಬಿದ್ದಿರುವುದರ ವಿರುದ್ಧ ಕ್ರಮವಾಗಬೇಕು ಎಂದು ಒತ್ತಾಯಿಸಲಾಯಿತು.
ಈ ಸಂದರ್ಭದಲ್ಲಿ ಮುರಳೀಧರ ರೈ ಮಠಂತಬೆಟ್ಟು, ಉಮಾನಾಥ ಶೆಟ್ಟಿ ಪೆರ್ನೆ,ನಿರಂಜನ್ ರೈ ಮಠಂತಬೆಟ್ಟು, ಸೀತಾರಾಮ ಶೆಟ್ಟಿ ಹೆಗ್ಡೆಹಿತ್ಲು, ಸಂತೋಷ್ ಭಂಡಾರಿ ಚಿಲ್ಮೆತ್ತಾರು,ಸಂಕಪ್ಪ ಶೆಟ್ಟಿ ಮಠಂತಬೆಟ್ಟು, ಕೇಶವ ಭಂಡಾರಿ ಬೆಳ್ಳಿಪ್ಪಾಡಿ ಕೈಪ,ಎ.ಜೆ ರೈ,ಚಂದ್ರಶೇಖರ ರೈ,ಉಲ್ಲಾಸ್ ಕೋಟ್ಯಾನ್,ವಾರೀಸೇನ ಜೈನ್ ಕೋಡಿಂಬಾಡಿ, ಕುಮಾರನಾಥ್ ಎಸ್ ಪಲ್ಲತ್ತಾರು,ಶಿವನಾಥ್ ರೈ ಮೇಗಿನಗುತ್ತು,ಸುಬ್ರಹ್ಮಣ್ಯ ಶೆಟ್ಟಿ ಬೆಳ್ಳಿಪ್ಪಾಡಿ, ಯತೀಶ್ ಗೌಡ ಬಾರ್ತಿಕುಮೇರು,ಜತೀಂದ್ರನಾಥ ಶೆಟ್ಟಿ ಅಲಿಮಾರ,ಜಾನ್ ಕೆನೊಟ್,ದಿನೇಶ್ ಶೆಟ್ಟಿ ಎಡೆಪುಣಿ,ಜಗನ್ನಾಥ ಶೆಟ್ಟಿ ಎಡೆಪುಣಿ,ಚಿದಾನಂದ ರೈ ಪಣಿಪಾಲು ಉಪಸ್ಥಿತರಿದ್ದರು.
ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…
ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…
ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…
ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…
ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…
ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…