ಪುತ್ತೂರು: ಅಡಿಕೆ ಬೆಳೆಗಾರರ ವೇದಿಕೆ ವತಿಯಿಂದ ಅಡಿಕೆ ಕಲಬೆರಕೆ ವಿರುದ್ಧ ಕ್ರಮ ಕೈಗೊಳ್ಳಲು ಪುತ್ತೂರು ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು. ವಿದೇಶಗಳಿಂದ ಆಮದಾಗುವ ಕಳಪೆ ಗುಣಮಟ್ಟದ ಅಡಿಕೆಯನ್ನು ಸ್ಥಳೀಯ ಅಡಿಕೆಯೊಂದಿಗೆ ಕಲಬೆರಕೆ ಮಾಡಿ ಮಾರಾಟ ಮಾಡುತ್ತಿರುವುದರಿಂದ ಸ್ಥಳೀಯವಾಗಿ ಅಡಿಕೆ ಧಾರಣೆಗೆ ಹೊಡೆತ ಬಿದ್ದಿರುವುದರ ವಿರುದ್ಧ ಕ್ರಮವಾಗಬೇಕು ಎಂದು ಒತ್ತಾಯಿಸಲಾಯಿತು.
ಈ ಸಂದರ್ಭದಲ್ಲಿ ಮುರಳೀಧರ ರೈ ಮಠಂತಬೆಟ್ಟು, ಉಮಾನಾಥ ಶೆಟ್ಟಿ ಪೆರ್ನೆ,ನಿರಂಜನ್ ರೈ ಮಠಂತಬೆಟ್ಟು, ಸೀತಾರಾಮ ಶೆಟ್ಟಿ ಹೆಗ್ಡೆಹಿತ್ಲು, ಸಂತೋಷ್ ಭಂಡಾರಿ ಚಿಲ್ಮೆತ್ತಾರು,ಸಂಕಪ್ಪ ಶೆಟ್ಟಿ ಮಠಂತಬೆಟ್ಟು, ಕೇಶವ ಭಂಡಾರಿ ಬೆಳ್ಳಿಪ್ಪಾಡಿ ಕೈಪ,ಎ.ಜೆ ರೈ,ಚಂದ್ರಶೇಖರ ರೈ,ಉಲ್ಲಾಸ್ ಕೋಟ್ಯಾನ್,ವಾರೀಸೇನ ಜೈನ್ ಕೋಡಿಂಬಾಡಿ, ಕುಮಾರನಾಥ್ ಎಸ್ ಪಲ್ಲತ್ತಾರು,ಶಿವನಾಥ್ ರೈ ಮೇಗಿನಗುತ್ತು,ಸುಬ್ರಹ್ಮಣ್ಯ ಶೆಟ್ಟಿ ಬೆಳ್ಳಿಪ್ಪಾಡಿ, ಯತೀಶ್ ಗೌಡ ಬಾರ್ತಿಕುಮೇರು,ಜತೀಂದ್ರನಾಥ ಶೆಟ್ಟಿ ಅಲಿಮಾರ,ಜಾನ್ ಕೆನೊಟ್,ದಿನೇಶ್ ಶೆಟ್ಟಿ ಎಡೆಪುಣಿ,ಜಗನ್ನಾಥ ಶೆಟ್ಟಿ ಎಡೆಪುಣಿ,ಚಿದಾನಂದ ರೈ ಪಣಿಪಾಲು ಉಪಸ್ಥಿತರಿದ್ದರು.
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…