ಪುತ್ತೂರು: ಅಡಿಕೆ ಬೆಳೆಗಾರರ ವೇದಿಕೆ ವತಿಯಿಂದ ಅಡಿಕೆ ಕಲಬೆರಕೆ ವಿರುದ್ಧ ಕ್ರಮ ಕೈಗೊಳ್ಳಲು ಪುತ್ತೂರು ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು. ವಿದೇಶಗಳಿಂದ ಆಮದಾಗುವ ಕಳಪೆ ಗುಣಮಟ್ಟದ ಅಡಿಕೆಯನ್ನು ಸ್ಥಳೀಯ ಅಡಿಕೆಯೊಂದಿಗೆ ಕಲಬೆರಕೆ ಮಾಡಿ ಮಾರಾಟ ಮಾಡುತ್ತಿರುವುದರಿಂದ ಸ್ಥಳೀಯವಾಗಿ ಅಡಿಕೆ ಧಾರಣೆಗೆ ಹೊಡೆತ ಬಿದ್ದಿರುವುದರ ವಿರುದ್ಧ ಕ್ರಮವಾಗಬೇಕು ಎಂದು ಒತ್ತಾಯಿಸಲಾಯಿತು.
ಈ ಸಂದರ್ಭದಲ್ಲಿ ಮುರಳೀಧರ ರೈ ಮಠಂತಬೆಟ್ಟು, ಉಮಾನಾಥ ಶೆಟ್ಟಿ ಪೆರ್ನೆ,ನಿರಂಜನ್ ರೈ ಮಠಂತಬೆಟ್ಟು, ಸೀತಾರಾಮ ಶೆಟ್ಟಿ ಹೆಗ್ಡೆಹಿತ್ಲು, ಸಂತೋಷ್ ಭಂಡಾರಿ ಚಿಲ್ಮೆತ್ತಾರು,ಸಂಕಪ್ಪ ಶೆಟ್ಟಿ ಮಠಂತಬೆಟ್ಟು, ಕೇಶವ ಭಂಡಾರಿ ಬೆಳ್ಳಿಪ್ಪಾಡಿ ಕೈಪ,ಎ.ಜೆ ರೈ,ಚಂದ್ರಶೇಖರ ರೈ,ಉಲ್ಲಾಸ್ ಕೋಟ್ಯಾನ್,ವಾರೀಸೇನ ಜೈನ್ ಕೋಡಿಂಬಾಡಿ, ಕುಮಾರನಾಥ್ ಎಸ್ ಪಲ್ಲತ್ತಾರು,ಶಿವನಾಥ್ ರೈ ಮೇಗಿನಗುತ್ತು,ಸುಬ್ರಹ್ಮಣ್ಯ ಶೆಟ್ಟಿ ಬೆಳ್ಳಿಪ್ಪಾಡಿ, ಯತೀಶ್ ಗೌಡ ಬಾರ್ತಿಕುಮೇರು,ಜತೀಂದ್ರನಾಥ ಶೆಟ್ಟಿ ಅಲಿಮಾರ,ಜಾನ್ ಕೆನೊಟ್,ದಿನೇಶ್ ಶೆಟ್ಟಿ ಎಡೆಪುಣಿ,ಜಗನ್ನಾಥ ಶೆಟ್ಟಿ ಎಡೆಪುಣಿ,ಚಿದಾನಂದ ರೈ ಪಣಿಪಾಲು ಉಪಸ್ಥಿತರಿದ್ದರು.
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…