ಮಡಿಕೇರಿ: ಕೊಡಗು ಜಿಲ್ಲೆಯ ಕರಿಕೆಯಲ್ಲಿ ಮನೆ ಮಾಲಕರು ತಮ್ಮ ಮನೆಗೆ ಅಡಿಕೆ ಕಳ್ಳತನಕ್ಕೆ ಬಂದಿದ್ದ ವ್ಯಕ್ತಿಯ ಮೇಲೆ ಗುಂಡಿನ ದಾಳಿ ನಡೆಸಿದ್ದು, ಕಳ್ಳ ಮೃತಪಟ್ಟಿದ್ದಾನೆ. ದೇವಂಗೋಡಿ ಗಣೇಶ್ ಮೃತಪಟ್ಟವ. ಈತ ಈ ಹಿಂದೆ ಕೂಡ ಹಲವು ಮನೆ ಕಳ್ಳತನ ಮಾಡಿ ಸಿಕ್ಕಿಬಿದ್ದು, ಶಿಕ್ಷೆ ಅನುಭವಿಸಿದ್ದ. ಬಿಡುಗಡೆಯಾಗಿ ಬಂದ ನಂತರದಲ್ಲೂ ಈತ ಕಳ್ಳತನ ಮುಂದುವರಿಸಿದ್ದ ಎನ್ನಲಾಗಿದೆ.
ಮಂದೋಡಿ ಮೊಣ್ಣಪ್ಪ ಅವರ ಮನೆಯಲ್ಲಿದ್ದ ಅಡಿಕೆ ದಾಸ್ತಾನನ್ನು ಕದಿಯಲು ಗಣೇಶ್ ಗುರುವಾರ ರಾತ್ರಿ ಮುಂದಾಗಿದ್ದ. ಸದ್ದು ಕೇಳಿ ಹೊರಬಂದ ಮಂಡೇಡಿ ಮೊಣ್ಣಪ್ಪ ಅವರ ಮನೆಯವರು ಗುಂಡಿನ ದಾಳಿ ನಡೆಸಿದರು ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಭಾಗಮಂಡಲ ಪೊಲೀಸರ ಭೇಟಿ ನೀಡಿದ್ದಾರೆ. ಗಣೇಶ್ ಮೇಲೆ ಭಾಗಮಂಡಲ ಪೊಲೀಸ್ ಠಾಣೆಯಲ್ಲಿ ಹಲವು ಪ್ರಕರಣ ದಾಖಲಾಗಿತ್ತು.
ಬೆಳೆ ವೈರಸ್ ರೋಗಗಳಿಗೆ ಇನ್ನೂ ವ್ಯಾಕ್ಸಿನ್ ಇಲ್ಲ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ರೋಗ…
31.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ, ರಾಜ್ಯದ ವಿವಿಧ…
ಅಡಿಕೆ ಹಳದಿ ಎಲೆ ರೋಗ ನಿರೋಧಕ ಟಿಶ್ಯೂ ಕಲ್ಚರ್ ತಳಿ ಅಭಿವೃದ್ಧಿಯಲ್ಲಿ ಸಿಪಿಸಿಆರ್ಐ…
ಐಎಂಡಿ ಬಿಡುಗಡೆ ಮಾಡಿದ ಎರಡನೇ ಮುಂಗಾರು ಮುನ್ಸೂಚನೆಯಲ್ಲಿ ದೇಶದಲ್ಲಿ ಕೇವಲ 90% ಮಳೆಯ…
ಕರ್ನಾಟಕದಲ್ಲಿ ಮುಂಗಾರು ಪ್ರವೇಶದ ನಿರೀಕ್ಷೆ ಹೆಚ್ಚಾಗುತ್ತಿದ್ದು, ಸದ್ಯ ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು…
ಭಾರತದಲ್ಲಿ 191 ಜಾತಿಯ ಜಿರಳೆಗಳು ದಾಖಲಾಗಿದ್ದು, ZSI ವಿಜ್ಞಾನಿಗಳು ದೇಶದ ಮೊದಲ ದೊಡ್ಡ…