ಮಡಿಕೇರಿ: ಕೊಡಗು ಜಿಲ್ಲೆಯ ಕರಿಕೆಯಲ್ಲಿ ಮನೆ ಮಾಲಕರು ತಮ್ಮ ಮನೆಗೆ ಅಡಿಕೆ ಕಳ್ಳತನಕ್ಕೆ ಬಂದಿದ್ದ ವ್ಯಕ್ತಿಯ ಮೇಲೆ ಗುಂಡಿನ ದಾಳಿ ನಡೆಸಿದ್ದು, ಕಳ್ಳ ಮೃತಪಟ್ಟಿದ್ದಾನೆ. ದೇವಂಗೋಡಿ ಗಣೇಶ್ ಮೃತಪಟ್ಟವ. ಈತ ಈ ಹಿಂದೆ ಕೂಡ ಹಲವು ಮನೆ ಕಳ್ಳತನ ಮಾಡಿ ಸಿಕ್ಕಿಬಿದ್ದು, ಶಿಕ್ಷೆ ಅನುಭವಿಸಿದ್ದ. ಬಿಡುಗಡೆಯಾಗಿ ಬಂದ ನಂತರದಲ್ಲೂ ಈತ ಕಳ್ಳತನ ಮುಂದುವರಿಸಿದ್ದ ಎನ್ನಲಾಗಿದೆ.
ಮಂದೋಡಿ ಮೊಣ್ಣಪ್ಪ ಅವರ ಮನೆಯಲ್ಲಿದ್ದ ಅಡಿಕೆ ದಾಸ್ತಾನನ್ನು ಕದಿಯಲು ಗಣೇಶ್ ಗುರುವಾರ ರಾತ್ರಿ ಮುಂದಾಗಿದ್ದ. ಸದ್ದು ಕೇಳಿ ಹೊರಬಂದ ಮಂಡೇಡಿ ಮೊಣ್ಣಪ್ಪ ಅವರ ಮನೆಯವರು ಗುಂಡಿನ ದಾಳಿ ನಡೆಸಿದರು ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಭಾಗಮಂಡಲ ಪೊಲೀಸರ ಭೇಟಿ ನೀಡಿದ್ದಾರೆ. ಗಣೇಶ್ ಮೇಲೆ ಭಾಗಮಂಡಲ ಪೊಲೀಸ್ ಠಾಣೆಯಲ್ಲಿ ಹಲವು ಪ್ರಕರಣ ದಾಖಲಾಗಿತ್ತು.
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…