ಮಡಿಕೇರಿ: ಕೊಡಗು ಜಿಲ್ಲೆಯ ಕರಿಕೆಯಲ್ಲಿ ಮನೆ ಮಾಲಕರು ತಮ್ಮ ಮನೆಗೆ ಅಡಿಕೆ ಕಳ್ಳತನಕ್ಕೆ ಬಂದಿದ್ದ ವ್ಯಕ್ತಿಯ ಮೇಲೆ ಗುಂಡಿನ ದಾಳಿ ನಡೆಸಿದ್ದು, ಕಳ್ಳ ಮೃತಪಟ್ಟಿದ್ದಾನೆ. ದೇವಂಗೋಡಿ ಗಣೇಶ್ ಮೃತಪಟ್ಟವ. ಈತ ಈ ಹಿಂದೆ ಕೂಡ ಹಲವು ಮನೆ ಕಳ್ಳತನ ಮಾಡಿ ಸಿಕ್ಕಿಬಿದ್ದು, ಶಿಕ್ಷೆ ಅನುಭವಿಸಿದ್ದ. ಬಿಡುಗಡೆಯಾಗಿ ಬಂದ ನಂತರದಲ್ಲೂ ಈತ ಕಳ್ಳತನ ಮುಂದುವರಿಸಿದ್ದ ಎನ್ನಲಾಗಿದೆ.
ಮಂದೋಡಿ ಮೊಣ್ಣಪ್ಪ ಅವರ ಮನೆಯಲ್ಲಿದ್ದ ಅಡಿಕೆ ದಾಸ್ತಾನನ್ನು ಕದಿಯಲು ಗಣೇಶ್ ಗುರುವಾರ ರಾತ್ರಿ ಮುಂದಾಗಿದ್ದ. ಸದ್ದು ಕೇಳಿ ಹೊರಬಂದ ಮಂಡೇಡಿ ಮೊಣ್ಣಪ್ಪ ಅವರ ಮನೆಯವರು ಗುಂಡಿನ ದಾಳಿ ನಡೆಸಿದರು ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಭಾಗಮಂಡಲ ಪೊಲೀಸರ ಭೇಟಿ ನೀಡಿದ್ದಾರೆ. ಗಣೇಶ್ ಮೇಲೆ ಭಾಗಮಂಡಲ ಪೊಲೀಸ್ ಠಾಣೆಯಲ್ಲಿ ಹಲವು ಪ್ರಕರಣ ದಾಖಲಾಗಿತ್ತು.
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…