Advertisement
ಅಪರಾಧ

ಅಡಿಕೆ ಕಳ್ಳತನಕ್ಕೆ ಯತ್ನ: ಮನೆ ಮಾಲಕನ ಗುಂಡೇಟಿಗೆ ಸಾವು

Share

ಮಡಿಕೇರಿ: ಕೊಡಗು ಜಿಲ್ಲೆಯ ಕರಿಕೆಯಲ್ಲಿ ಮನೆ ಮಾಲಕರು ತಮ್ಮ ಮನೆಗೆ ಅಡಿಕೆ ಕಳ್ಳತನಕ್ಕೆ ಬಂದಿದ್ದ ವ್ಯಕ್ತಿಯ ಮೇಲೆ ಗುಂಡಿನ ದಾಳಿ ನಡೆಸಿದ್ದು, ಕಳ್ಳ ಮೃತಪಟ್ಟಿದ್ದಾನೆ. ದೇವಂಗೋಡಿ ಗಣೇಶ್​ ಮೃತಪಟ್ಟವ. ಈತ ಈ ಹಿಂದೆ ಕೂಡ ಹಲವು ಮನೆ ಕಳ್ಳತನ ಮಾಡಿ ಸಿಕ್ಕಿಬಿದ್ದು, ಶಿಕ್ಷೆ ಅನುಭವಿಸಿದ್ದ. ಬಿಡುಗಡೆಯಾಗಿ ಬಂದ ನಂತರದಲ್ಲೂ ಈತ ಕಳ್ಳತನ ಮುಂದುವರಿಸಿದ್ದ ಎನ್ನಲಾಗಿದೆ.

ಮಂದೋಡಿ ಮೊಣ್ಣಪ್ಪ ಅವರ ಮನೆಯಲ್ಲಿದ್ದ ಅಡಿಕೆ ದಾಸ್ತಾನನ್ನು ಕದಿಯಲು ಗಣೇಶ್​ ಗುರುವಾರ ರಾತ್ರಿ ಮುಂದಾಗಿದ್ದ. ಸದ್ದು ಕೇಳಿ ಹೊರಬಂದ ಮಂಡೇಡಿ ಮೊಣ್ಣಪ್ಪ ಅವರ ಮನೆಯವರು ಗುಂಡಿನ ದಾಳಿ ನಡೆಸಿದರು ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಭಾಗಮಂಡಲ ಪೊಲೀಸರ ಭೇಟಿ ನೀಡಿದ್ದಾರೆ.  ಗಣೇಶ್ ಮೇಲೆ ಭಾಗಮಂಡಲ ಪೊಲೀಸ್ ಠಾಣೆಯಲ್ಲಿ ಹಲವು ಪ್ರಕರಣ ದಾಖಲಾಗಿತ್ತು.

Advertisement

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

5 hours ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

8 hours ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

14 hours ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

20 hours ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

20 hours ago

ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…

1 day ago