ಅಡಿಕೆ, ಕೋಕೋ ಕೃಷಿ ಕಾರ್ಯಕ್ಕೆ ಲಾಕ್ಡೌನ್ ನಿಂದ ವಿನಾಯಿತಿ | ಕೇಂದ್ರ ಸಚಿವಾಲಯದಿಂದ ಆದೇಶ |

April 17, 2020
4:01 PM

ಮಂಗಳೂರು: ಕೇಂದ್ರ ಸರಕಾರವು ಗುರುವಾರ ಲಾಕ್ಡೌನ್ ಆದೇಶದಲ್ಲಿ ಕೆಲವು ವಿನಾಯಿತಿ ಮಾಡಿ ಆದೇಶ ಹೊರಡಿಸಿದೆ. ಇದರಲ್ಲಿ ಕೃಷಿ ಹಾಗೂ ತೋಟಗಾರಿಕಾ ಚಟುವಟಿಕೆಗಳನ್ನು ಸೇರಿಸಿದೆ.

ಪ್ರಮುಖವಾಗಿ  ಬಿದಿರು, ತೆಂಗು, ಅಡಿಕೆ, ಕೊಕ್ಕೋ ಹಾಗೂ ಸಾಂಬಾರ ಬೆಳೆಗಳ ಕೃಷಿ ಕಾರ್ಯಗಳಿಗೆ ಲಾಕ್ಡೌನ್ ನಿಂದ ವಿನಾಯಿತಿ ನೀಡಿದೆ. ಈ ಪ್ರಕಾರ ಬೆಳೆಗಳ ಕಟಾವು, ಸಂಸ್ಕರಣೆ, ಪ್ಯಾಕೇಜ್ ಹಾಗೂ ಮಾರಾಟ ಮತ್ತು ಮಾರುಕಟ್ಟೆ ಸೇರಿದೆ. ಇದರ ಜೊತೆ ಸಹಕಾರಿ ಸಂಘದ ನಿಯಮಗಳಲ್ಲಿ ಅರಣ್ಯೇತರ ಕಾಡುತ್ಪತ್ತಿ ಸಂಗ್ರಹದಲ್ಲಿ ಕೆಲವೊಂದು ಬದಲಾವಣೆ ಮಾಡಲಾಗಿದೆ.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ
March 13, 2026
10:24 PM
by: ದ ರೂರಲ್ ಮಿರರ್.ಕಾಂ
ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ
March 13, 2026
10:02 PM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ
March 13, 2026
8:47 PM
by: ದ ರೂರಲ್ ಮಿರರ್.ಕಾಂ
ಗೃಹ ಬಳಕೆ ಗ್ಯಾಸ್ ಕೊರತೆ ಇಲ್ಲ : ವದಂತಿಗಳಿಗೆ ಕಿವಿಗೊಡಬೇಡಿ — ಸಮಸ್ಯೆ ಇದ್ದರೆ ಈ ಸಹಾಯವಾಣಿ ಸಂಪರ್ಕಿಸಿ
March 13, 2026
8:08 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror