ಅಡಿಕೆ, ಕೋಕೋ ಕೃಷಿ ಕಾರ್ಯಕ್ಕೆ ಲಾಕ್ಡೌನ್ ನಿಂದ ವಿನಾಯಿತಿ | ಕೇಂದ್ರ ಸಚಿವಾಲಯದಿಂದ ಆದೇಶ |

April 17, 2020
4:01 PM

ಮಂಗಳೂರು: ಕೇಂದ್ರ ಸರಕಾರವು ಗುರುವಾರ ಲಾಕ್ಡೌನ್ ಆದೇಶದಲ್ಲಿ ಕೆಲವು ವಿನಾಯಿತಿ ಮಾಡಿ ಆದೇಶ ಹೊರಡಿಸಿದೆ. ಇದರಲ್ಲಿ ಕೃಷಿ ಹಾಗೂ ತೋಟಗಾರಿಕಾ ಚಟುವಟಿಕೆಗಳನ್ನು ಸೇರಿಸಿದೆ.

ಪ್ರಮುಖವಾಗಿ  ಬಿದಿರು, ತೆಂಗು, ಅಡಿಕೆ, ಕೊಕ್ಕೋ ಹಾಗೂ ಸಾಂಬಾರ ಬೆಳೆಗಳ ಕೃಷಿ ಕಾರ್ಯಗಳಿಗೆ ಲಾಕ್ಡೌನ್ ನಿಂದ ವಿನಾಯಿತಿ ನೀಡಿದೆ. ಈ ಪ್ರಕಾರ ಬೆಳೆಗಳ ಕಟಾವು, ಸಂಸ್ಕರಣೆ, ಪ್ಯಾಕೇಜ್ ಹಾಗೂ ಮಾರಾಟ ಮತ್ತು ಮಾರುಕಟ್ಟೆ ಸೇರಿದೆ. ಇದರ ಜೊತೆ ಸಹಕಾರಿ ಸಂಘದ ನಿಯಮಗಳಲ್ಲಿ ಅರಣ್ಯೇತರ ಕಾಡುತ್ಪತ್ತಿ ಸಂಗ್ರಹದಲ್ಲಿ ಕೆಲವೊಂದು ಬದಲಾವಣೆ ಮಾಡಲಾಗಿದೆ.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror