ಮಂಗಳೂರು: ಕೇಂದ್ರ ಸರಕಾರವು ಗುರುವಾರ ಲಾಕ್ಡೌನ್ ಆದೇಶದಲ್ಲಿ ಕೆಲವು ವಿನಾಯಿತಿ ಮಾಡಿ ಆದೇಶ ಹೊರಡಿಸಿದೆ. ಇದರಲ್ಲಿ ಕೃಷಿ ಹಾಗೂ ತೋಟಗಾರಿಕಾ ಚಟುವಟಿಕೆಗಳನ್ನು ಸೇರಿಸಿದೆ.
ಪ್ರಮುಖವಾಗಿ ಬಿದಿರು, ತೆಂಗು, ಅಡಿಕೆ, ಕೊಕ್ಕೋ ಹಾಗೂ ಸಾಂಬಾರ ಬೆಳೆಗಳ ಕೃಷಿ ಕಾರ್ಯಗಳಿಗೆ ಲಾಕ್ಡೌನ್ ನಿಂದ ವಿನಾಯಿತಿ ನೀಡಿದೆ. ಈ ಪ್ರಕಾರ ಬೆಳೆಗಳ ಕಟಾವು, ಸಂಸ್ಕರಣೆ, ಪ್ಯಾಕೇಜ್ ಹಾಗೂ ಮಾರಾಟ ಮತ್ತು ಮಾರುಕಟ್ಟೆ ಸೇರಿದೆ. ಇದರ ಜೊತೆ ಸಹಕಾರಿ ಸಂಘದ ನಿಯಮಗಳಲ್ಲಿ ಅರಣ್ಯೇತರ ಕಾಡುತ್ಪತ್ತಿ ಸಂಗ್ರಹದಲ್ಲಿ ಕೆಲವೊಂದು ಬದಲಾವಣೆ ಮಾಡಲಾಗಿದೆ.
ರಾಮನಗರ ಜಿಲ್ಲೆಯಲ್ಲಿ ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…
ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…
ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…
ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ ಪೂರೈಕೆಯಾಗಿದ್ದು,…
ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…
ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ ಸುಮಾರು…