ಮಂಗಳೂರು: ಕೇಂದ್ರ ಸರಕಾರವು ಗುರುವಾರ ಲಾಕ್ಡೌನ್ ಆದೇಶದಲ್ಲಿ ಕೆಲವು ವಿನಾಯಿತಿ ಮಾಡಿ ಆದೇಶ ಹೊರಡಿಸಿದೆ. ಇದರಲ್ಲಿ ಕೃಷಿ ಹಾಗೂ ತೋಟಗಾರಿಕಾ ಚಟುವಟಿಕೆಗಳನ್ನು ಸೇರಿಸಿದೆ.
ಪ್ರಮುಖವಾಗಿ ಬಿದಿರು, ತೆಂಗು, ಅಡಿಕೆ, ಕೊಕ್ಕೋ ಹಾಗೂ ಸಾಂಬಾರ ಬೆಳೆಗಳ ಕೃಷಿ ಕಾರ್ಯಗಳಿಗೆ ಲಾಕ್ಡೌನ್ ನಿಂದ ವಿನಾಯಿತಿ ನೀಡಿದೆ. ಈ ಪ್ರಕಾರ ಬೆಳೆಗಳ ಕಟಾವು, ಸಂಸ್ಕರಣೆ, ಪ್ಯಾಕೇಜ್ ಹಾಗೂ ಮಾರಾಟ ಮತ್ತು ಮಾರುಕಟ್ಟೆ ಸೇರಿದೆ. ಇದರ ಜೊತೆ ಸಹಕಾರಿ ಸಂಘದ ನಿಯಮಗಳಲ್ಲಿ ಅರಣ್ಯೇತರ ಕಾಡುತ್ಪತ್ತಿ ಸಂಗ್ರಹದಲ್ಲಿ ಕೆಲವೊಂದು ಬದಲಾವಣೆ ಮಾಡಲಾಗಿದೆ.
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…