ಮಂಗಳೂರು: ಕೇಂದ್ರ ಸರಕಾರವು ಗುರುವಾರ ಲಾಕ್ಡೌನ್ ಆದೇಶದಲ್ಲಿ ಕೆಲವು ವಿನಾಯಿತಿ ಮಾಡಿ ಆದೇಶ ಹೊರಡಿಸಿದೆ. ಇದರಲ್ಲಿ ಕೃಷಿ ಹಾಗೂ ತೋಟಗಾರಿಕಾ ಚಟುವಟಿಕೆಗಳನ್ನು ಸೇರಿಸಿದೆ.
ಪ್ರಮುಖವಾಗಿ ಬಿದಿರು, ತೆಂಗು, ಅಡಿಕೆ, ಕೊಕ್ಕೋ ಹಾಗೂ ಸಾಂಬಾರ ಬೆಳೆಗಳ ಕೃಷಿ ಕಾರ್ಯಗಳಿಗೆ ಲಾಕ್ಡೌನ್ ನಿಂದ ವಿನಾಯಿತಿ ನೀಡಿದೆ. ಈ ಪ್ರಕಾರ ಬೆಳೆಗಳ ಕಟಾವು, ಸಂಸ್ಕರಣೆ, ಪ್ಯಾಕೇಜ್ ಹಾಗೂ ಮಾರಾಟ ಮತ್ತು ಮಾರುಕಟ್ಟೆ ಸೇರಿದೆ. ಇದರ ಜೊತೆ ಸಹಕಾರಿ ಸಂಘದ ನಿಯಮಗಳಲ್ಲಿ ಅರಣ್ಯೇತರ ಕಾಡುತ್ಪತ್ತಿ ಸಂಗ್ರಹದಲ್ಲಿ ಕೆಲವೊಂದು ಬದಲಾವಣೆ ಮಾಡಲಾಗಿದೆ.
ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…
ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…
ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್…
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…