ಮಂಗಳೂರು: ಕೇಂದ್ರ ಸರಕಾರವು ಗುರುವಾರ ಲಾಕ್ಡೌನ್ ಆದೇಶದಲ್ಲಿ ಕೆಲವು ವಿನಾಯಿತಿ ಮಾಡಿ ಆದೇಶ ಹೊರಡಿಸಿದೆ. ಇದರಲ್ಲಿ ಕೃಷಿ ಹಾಗೂ ತೋಟಗಾರಿಕಾ ಚಟುವಟಿಕೆಗಳನ್ನು ಸೇರಿಸಿದೆ.
ಪ್ರಮುಖವಾಗಿ ಬಿದಿರು, ತೆಂಗು, ಅಡಿಕೆ, ಕೊಕ್ಕೋ ಹಾಗೂ ಸಾಂಬಾರ ಬೆಳೆಗಳ ಕೃಷಿ ಕಾರ್ಯಗಳಿಗೆ ಲಾಕ್ಡೌನ್ ನಿಂದ ವಿನಾಯಿತಿ ನೀಡಿದೆ. ಈ ಪ್ರಕಾರ ಬೆಳೆಗಳ ಕಟಾವು, ಸಂಸ್ಕರಣೆ, ಪ್ಯಾಕೇಜ್ ಹಾಗೂ ಮಾರಾಟ ಮತ್ತು ಮಾರುಕಟ್ಟೆ ಸೇರಿದೆ. ಇದರ ಜೊತೆ ಸಹಕಾರಿ ಸಂಘದ ನಿಯಮಗಳಲ್ಲಿ ಅರಣ್ಯೇತರ ಕಾಡುತ್ಪತ್ತಿ ಸಂಗ್ರಹದಲ್ಲಿ ಕೆಲವೊಂದು ಬದಲಾವಣೆ ಮಾಡಲಾಗಿದೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…