ಮಂಗಳೂರು: ಕೇಂದ್ರ ಸರಕಾರವು ಗುರುವಾರ ಲಾಕ್ಡೌನ್ ಆದೇಶದಲ್ಲಿ ಕೆಲವು ವಿನಾಯಿತಿ ಮಾಡಿ ಆದೇಶ ಹೊರಡಿಸಿದೆ. ಇದರಲ್ಲಿ ಕೃಷಿ ಹಾಗೂ ತೋಟಗಾರಿಕಾ ಚಟುವಟಿಕೆಗಳನ್ನು ಸೇರಿಸಿದೆ.
ಪ್ರಮುಖವಾಗಿ ಬಿದಿರು, ತೆಂಗು, ಅಡಿಕೆ, ಕೊಕ್ಕೋ ಹಾಗೂ ಸಾಂಬಾರ ಬೆಳೆಗಳ ಕೃಷಿ ಕಾರ್ಯಗಳಿಗೆ ಲಾಕ್ಡೌನ್ ನಿಂದ ವಿನಾಯಿತಿ ನೀಡಿದೆ. ಈ ಪ್ರಕಾರ ಬೆಳೆಗಳ ಕಟಾವು, ಸಂಸ್ಕರಣೆ, ಪ್ಯಾಕೇಜ್ ಹಾಗೂ ಮಾರಾಟ ಮತ್ತು ಮಾರುಕಟ್ಟೆ ಸೇರಿದೆ. ಇದರ ಜೊತೆ ಸಹಕಾರಿ ಸಂಘದ ನಿಯಮಗಳಲ್ಲಿ ಅರಣ್ಯೇತರ ಕಾಡುತ್ಪತ್ತಿ ಸಂಗ್ರಹದಲ್ಲಿ ಕೆಲವೊಂದು ಬದಲಾವಣೆ ಮಾಡಲಾಗಿದೆ.
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…