ಮಂಗಳೂರು: ಅಡಿಕೆ ಮತ್ತು ಕಾಳುಮೆಣಸಿನ ಅಕ್ರಮ ಆಮದು ನಿಷೇಧ ಮತ್ತು ಸಹಕಾರ ವಲಯದ ಮೇಲೆ ವಿಧಿಸಲಾಗುತ್ತಿರುವ ಆದಾಯ ತೆರಿಗೆಯೆನ್ನು ರದ್ದು ಮಾಡಬೇಕು ಎಂದು ಕ್ಯಾಂಪ್ಕೋ ನಿಯೋಗ ಕೇಂದ್ರ ಸಚಿವರುಗಳನ್ನು ಒತ್ತಾಯಿಸಿದ್ದಾರೆ.
ನಿಯೋಗದಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ, ಕ್ಯಾಂಪ್ಕೊ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ, ನಿರ್ದೇಶಕ ಚನಿಲ ತಿಮ್ಮಪ್ಪ ಶೆಟ್ಟಿ, ಕ್ರಾಂಪ್ಸ್ ಸಂಸ್ಥೆಯ ಮಂಜಪ್ಪ ಮತ್ತಿತರ ಸಹಕಾರಿಗಳನ್ನೊಳಗೊಂಡ ನಿಯೋಗವೊಂದು ಕೇಂದ್ರ ಸಚಿವರುಗಳಾದ ನಿರ್ಮಲಾ ಸೀತಾರಾಮನ್, ಪಿಯೂಷ್ ಗೋಯಲ್, ವಿ.ಮುರಳೀಧರನ್, ಪ್ರಹ್ಲಾದ್ ಜೋಷಿ ಮತ್ತು ಡಿ.ವಿ.ಸದಾನಂದ ಗೌಡ ಅವರಿಗೆ ಮನವಿ ಸಲ್ಲಿಸಿದರು. ಇದೇ ವೇಳೆ ಸಚಿವರುಗಳನ್ನು ಅಭಿನಂದಿಸಿದರು.
ಕೊಂಕಣ ರೈಲ್ವೆ ಮಾರ್ಗದ ರೈಲುಗಳಿಗೆ ಕೆಪಿಸಿಯಿಂದ ನೇರವಾಗಿ ವಿದ್ಯುತ್ ಒದಗಿಸಲು ನಿರ್ಮಿಸಲಾದ ವಿದ್ಯುತ್…
ಮೈಸೂರು ಮೃಗಾಲಯದ ಪ್ರವೇಶ ದರ ಶೇಕಡ 20ರಷ್ಟು ಹೆಚ್ಚಳ ಮಾಡಲಾಗಿದೆ ಎಂದು ಮೃಗಾಲಯ…
ಕೇಂದ್ರ ಬಂದರು , ಹಡಗು ಹಾಗೂ ಜಲಮಾರ್ಗಗಳ ಸಚಿವ ಸರ್ಬಾನಂದ ಸೋನೋವಾಲ್ ,…
ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮ- NCDCಗೆ ಮುಂದಿನ ನಾಲ್ಕು ವರ್ಷಗಳಿಗಾಗಿ ಸಚಿವ ಸಂಪುಟ…
ರಾಜ್ಯದಲ್ಲಿ ಖಾದಿ ಚಟುವಟಿಕೆ ಇಲ್ಲದಿರುವ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು…
2025 ರ ಮುಂಗಾರು ಋತುವಿನ ಮರುವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ…