ಮಂಗಳೂರು: ಅಡಿಕೆ ಮತ್ತು ಕಾಳುಮೆಣಸಿನ ಅಕ್ರಮ ಆಮದು ನಿಷೇಧ ಮತ್ತು ಸಹಕಾರ ವಲಯದ ಮೇಲೆ ವಿಧಿಸಲಾಗುತ್ತಿರುವ ಆದಾಯ ತೆರಿಗೆಯೆನ್ನು ರದ್ದು ಮಾಡಬೇಕು ಎಂದು ಕ್ಯಾಂಪ್ಕೋ ನಿಯೋಗ ಕೇಂದ್ರ ಸಚಿವರುಗಳನ್ನು ಒತ್ತಾಯಿಸಿದ್ದಾರೆ.
ನಿಯೋಗದಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ, ಕ್ಯಾಂಪ್ಕೊ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ, ನಿರ್ದೇಶಕ ಚನಿಲ ತಿಮ್ಮಪ್ಪ ಶೆಟ್ಟಿ, ಕ್ರಾಂಪ್ಸ್ ಸಂಸ್ಥೆಯ ಮಂಜಪ್ಪ ಮತ್ತಿತರ ಸಹಕಾರಿಗಳನ್ನೊಳಗೊಂಡ ನಿಯೋಗವೊಂದು ಕೇಂದ್ರ ಸಚಿವರುಗಳಾದ ನಿರ್ಮಲಾ ಸೀತಾರಾಮನ್, ಪಿಯೂಷ್ ಗೋಯಲ್, ವಿ.ಮುರಳೀಧರನ್, ಪ್ರಹ್ಲಾದ್ ಜೋಷಿ ಮತ್ತು ಡಿ.ವಿ.ಸದಾನಂದ ಗೌಡ ಅವರಿಗೆ ಮನವಿ ಸಲ್ಲಿಸಿದರು. ಇದೇ ವೇಳೆ ಸಚಿವರುಗಳನ್ನು ಅಭಿನಂದಿಸಿದರು.
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…