ಮಂಗಳೂರು: ಅಡಿಕೆ ಮತ್ತು ಕಾಳುಮೆಣಸಿನ ಅಕ್ರಮ ಆಮದು ನಿಷೇಧ ಮತ್ತು ಸಹಕಾರ ವಲಯದ ಮೇಲೆ ವಿಧಿಸಲಾಗುತ್ತಿರುವ ಆದಾಯ ತೆರಿಗೆಯೆನ್ನು ರದ್ದು ಮಾಡಬೇಕು ಎಂದು ಕ್ಯಾಂಪ್ಕೋ ನಿಯೋಗ ಕೇಂದ್ರ ಸಚಿವರುಗಳನ್ನು ಒತ್ತಾಯಿಸಿದ್ದಾರೆ.
ನಿಯೋಗದಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ, ಕ್ಯಾಂಪ್ಕೊ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ, ನಿರ್ದೇಶಕ ಚನಿಲ ತಿಮ್ಮಪ್ಪ ಶೆಟ್ಟಿ, ಕ್ರಾಂಪ್ಸ್ ಸಂಸ್ಥೆಯ ಮಂಜಪ್ಪ ಮತ್ತಿತರ ಸಹಕಾರಿಗಳನ್ನೊಳಗೊಂಡ ನಿಯೋಗವೊಂದು ಕೇಂದ್ರ ಸಚಿವರುಗಳಾದ ನಿರ್ಮಲಾ ಸೀತಾರಾಮನ್, ಪಿಯೂಷ್ ಗೋಯಲ್, ವಿ.ಮುರಳೀಧರನ್, ಪ್ರಹ್ಲಾದ್ ಜೋಷಿ ಮತ್ತು ಡಿ.ವಿ.ಸದಾನಂದ ಗೌಡ ಅವರಿಗೆ ಮನವಿ ಸಲ್ಲಿಸಿದರು. ಇದೇ ವೇಳೆ ಸಚಿವರುಗಳನ್ನು ಅಭಿನಂದಿಸಿದರು.
ಕೇಂದ್ರ ಬಜೆಟ್ನಲ್ಲಿ ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ…
ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ.ಜನರ…
ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…