ಮಂಗಳೂರು: ಅಡಿಕೆ ಮತ್ತು ಕಾಳುಮೆಣಸಿನ ಅಕ್ರಮ ಆಮದು ನಿಷೇಧ ಮತ್ತು ಸಹಕಾರ ವಲಯದ ಮೇಲೆ ವಿಧಿಸಲಾಗುತ್ತಿರುವ ಆದಾಯ ತೆರಿಗೆಯೆನ್ನು ರದ್ದು ಮಾಡಬೇಕು ಎಂದು ಕ್ಯಾಂಪ್ಕೋ ನಿಯೋಗ ಕೇಂದ್ರ ಸಚಿವರುಗಳನ್ನು ಒತ್ತಾಯಿಸಿದ್ದಾರೆ.
ನಿಯೋಗದಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ, ಕ್ಯಾಂಪ್ಕೊ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ, ನಿರ್ದೇಶಕ ಚನಿಲ ತಿಮ್ಮಪ್ಪ ಶೆಟ್ಟಿ, ಕ್ರಾಂಪ್ಸ್ ಸಂಸ್ಥೆಯ ಮಂಜಪ್ಪ ಮತ್ತಿತರ ಸಹಕಾರಿಗಳನ್ನೊಳಗೊಂಡ ನಿಯೋಗವೊಂದು ಕೇಂದ್ರ ಸಚಿವರುಗಳಾದ ನಿರ್ಮಲಾ ಸೀತಾರಾಮನ್, ಪಿಯೂಷ್ ಗೋಯಲ್, ವಿ.ಮುರಳೀಧರನ್, ಪ್ರಹ್ಲಾದ್ ಜೋಷಿ ಮತ್ತು ಡಿ.ವಿ.ಸದಾನಂದ ಗೌಡ ಅವರಿಗೆ ಮನವಿ ಸಲ್ಲಿಸಿದರು. ಇದೇ ವೇಳೆ ಸಚಿವರುಗಳನ್ನು ಅಭಿನಂದಿಸಿದರು.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…