ಮಂಗಳೂರು: ಅಡಿಕೆ ಮತ್ತು ಕಾಳುಮೆಣಸಿನ ಅಕ್ರಮ ಆಮದು ನಿಷೇಧ ಮತ್ತು ಸಹಕಾರ ವಲಯದ ಮೇಲೆ ವಿಧಿಸಲಾಗುತ್ತಿರುವ ಆದಾಯ ತೆರಿಗೆಯೆನ್ನು ರದ್ದು ಮಾಡಬೇಕು ಎಂದು ಕ್ಯಾಂಪ್ಕೋ ನಿಯೋಗ ಕೇಂದ್ರ ಸಚಿವರುಗಳನ್ನು ಒತ್ತಾಯಿಸಿದ್ದಾರೆ.
ನಿಯೋಗದಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ, ಕ್ಯಾಂಪ್ಕೊ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ, ನಿರ್ದೇಶಕ ಚನಿಲ ತಿಮ್ಮಪ್ಪ ಶೆಟ್ಟಿ, ಕ್ರಾಂಪ್ಸ್ ಸಂಸ್ಥೆಯ ಮಂಜಪ್ಪ ಮತ್ತಿತರ ಸಹಕಾರಿಗಳನ್ನೊಳಗೊಂಡ ನಿಯೋಗವೊಂದು ಕೇಂದ್ರ ಸಚಿವರುಗಳಾದ ನಿರ್ಮಲಾ ಸೀತಾರಾಮನ್, ಪಿಯೂಷ್ ಗೋಯಲ್, ವಿ.ಮುರಳೀಧರನ್, ಪ್ರಹ್ಲಾದ್ ಜೋಷಿ ಮತ್ತು ಡಿ.ವಿ.ಸದಾನಂದ ಗೌಡ ಅವರಿಗೆ ಮನವಿ ಸಲ್ಲಿಸಿದರು. ಇದೇ ವೇಳೆ ಸಚಿವರುಗಳನ್ನು ಅಭಿನಂದಿಸಿದರು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…