ಮಂಗಳೂರು: ಅಡಿಕೆ ಮತ್ತು ಕಾಳುಮೆಣಸಿನ ಅಕ್ರಮ ಆಮದು ನಿಷೇಧ ಮತ್ತು ಸಹಕಾರ ವಲಯದ ಮೇಲೆ ವಿಧಿಸಲಾಗುತ್ತಿರುವ ಆದಾಯ ತೆರಿಗೆಯೆನ್ನು ರದ್ದು ಮಾಡಬೇಕು ಎಂದು ಕ್ಯಾಂಪ್ಕೋ ನಿಯೋಗ ಕೇಂದ್ರ ಸಚಿವರುಗಳನ್ನು ಒತ್ತಾಯಿಸಿದ್ದಾರೆ.
ನಿಯೋಗದಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ, ಕ್ಯಾಂಪ್ಕೊ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ, ನಿರ್ದೇಶಕ ಚನಿಲ ತಿಮ್ಮಪ್ಪ ಶೆಟ್ಟಿ, ಕ್ರಾಂಪ್ಸ್ ಸಂಸ್ಥೆಯ ಮಂಜಪ್ಪ ಮತ್ತಿತರ ಸಹಕಾರಿಗಳನ್ನೊಳಗೊಂಡ ನಿಯೋಗವೊಂದು ಕೇಂದ್ರ ಸಚಿವರುಗಳಾದ ನಿರ್ಮಲಾ ಸೀತಾರಾಮನ್, ಪಿಯೂಷ್ ಗೋಯಲ್, ವಿ.ಮುರಳೀಧರನ್, ಪ್ರಹ್ಲಾದ್ ಜೋಷಿ ಮತ್ತು ಡಿ.ವಿ.ಸದಾನಂದ ಗೌಡ ಅವರಿಗೆ ಮನವಿ ಸಲ್ಲಿಸಿದರು. ಇದೇ ವೇಳೆ ಸಚಿವರುಗಳನ್ನು ಅಭಿನಂದಿಸಿದರು.
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…