ಮಂಗಳೂರು: ಅಡಿಕೆ ಮತ್ತು ಕಾಳುಮೆಣಸಿನ ಅಕ್ರಮ ಆಮದು ನಿಷೇಧ ಮತ್ತು ಸಹಕಾರ ವಲಯದ ಮೇಲೆ ವಿಧಿಸಲಾಗುತ್ತಿರುವ ಆದಾಯ ತೆರಿಗೆಯೆನ್ನು ರದ್ದು ಮಾಡಬೇಕು ಎಂದು ಕ್ಯಾಂಪ್ಕೋ ನಿಯೋಗ ಕೇಂದ್ರ ಸಚಿವರುಗಳನ್ನು ಒತ್ತಾಯಿಸಿದ್ದಾರೆ.
ನಿಯೋಗದಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ, ಕ್ಯಾಂಪ್ಕೊ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ, ನಿರ್ದೇಶಕ ಚನಿಲ ತಿಮ್ಮಪ್ಪ ಶೆಟ್ಟಿ, ಕ್ರಾಂಪ್ಸ್ ಸಂಸ್ಥೆಯ ಮಂಜಪ್ಪ ಮತ್ತಿತರ ಸಹಕಾರಿಗಳನ್ನೊಳಗೊಂಡ ನಿಯೋಗವೊಂದು ಕೇಂದ್ರ ಸಚಿವರುಗಳಾದ ನಿರ್ಮಲಾ ಸೀತಾರಾಮನ್, ಪಿಯೂಷ್ ಗೋಯಲ್, ವಿ.ಮುರಳೀಧರನ್, ಪ್ರಹ್ಲಾದ್ ಜೋಷಿ ಮತ್ತು ಡಿ.ವಿ.ಸದಾನಂದ ಗೌಡ ಅವರಿಗೆ ಮನವಿ ಸಲ್ಲಿಸಿದರು. ಇದೇ ವೇಳೆ ಸಚಿವರುಗಳನ್ನು ಅಭಿನಂದಿಸಿದರು.
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…