ಅಡಿಕೆ ಮರ ಏರುವ ಯಂತ್ರದ ಪ್ರಾತ್ಯಕ್ಷಿಕೆ

June 23, 2019
4:15 PM
Advertisement

ಗುತ್ತಿಗಾರು: ಮೋಟಾರ್ ಬೈಕ್ ಮಾದರಿಯ ಅಡಿಕೆ ಮರ ಏರುವ ಯಂತ್ರದ ಪ್ರಾತ್ಯಕ್ಷಿಕೆ ಗುತ್ತಿಗಾರು ಗ್ರಾಮದ ಕಮಿಲ ಬಳಿಯ ಪುಚ್ಚಪ್ಪಾಡಿ ಕೃಷ್ಣಮೂರ್ತಿ ಅವರ ಅಡಿಕೆ ತೋಟದಲ್ಲಿ  ನಡೆಯಿತು. ಅಡಿಕೆ ಬೆಳೆಗಾರರು ಮರ ಏರುವ ಯಂತ್ರದ ಪ್ರಾತ್ಯಕ್ಷಿಕೆಯನ್ನು  ವೀಕ್ಷಿಸಿದರು. ಭಾರತೀಯ ಕಿಸಾನ್ ಸಂಘ ಗುತ್ತಿಗಾರು-ನಾಲ್ಕುರು ಇದರ ಸಹಯೋಗದೊಂದಿಗೆ ನಡೆದ ಈ ಕಾರ್ಯಕ್ರಮದಲ್ಲಿ 100 ಕ್ಕೂ ಅಧಿಕ ಅಡಿಕೆ ಬೆಳೆಗಾರರು ಆಗಮಿಸಿದ್ದರು.

Advertisement
Advertisement
Advertisement

 

Advertisement

 

Advertisement

ಬಂಟ್ವಾಳದ ಸಜಿಪಮೂಡ ಗ್ರಾಮದ ಕೃಷಿಕ ಗಣಪತಿ ಭಟ್ ಅವರು ನಿರ್ಮಾಣ ಮಾಡಿರುವ ಮೋಟಾರು ಚಾಲಿತ ಅಡಿಕೆ ಮರ ಏರುವ ಯಂತ್ರದ ಪ್ರಾತ್ಯಕ್ಷಿಕೆ  ನಡೆಯಿತು. ಈ ಸಂದರ್ಭ ರಾಜಾರಾಮ ಕಾಡೂರು ಮಾಹಿತಿ ನೀಡಿದರು. ಅಡಿಕೆ ಬೆಳೆಗಾರರು ಮರ ಏರಿ ಯಂತ್ರದ ಕ್ಷಮತೆ ಹಾಗೂ ಆವಿಷ್ಕಾರವನ್ನು ಕೊಂಡಾಡಿದರು.

 

Advertisement

 

Advertisement

ಕೃಷಿ ಯಂತ್ರದ ಅಭಿವೃದ್ಧಿ ಕಡೆಗೆ ಆಸಕ್ತರಾಗಿರುವ ಗಣಪತಿ ಭಟ್ ಅವರು ಈಗಾಗಲೇ  ಸುಮಾರು 50 ಲಕ್ಷ ರೂಪಾಯಿಯಷ್ಟು  ಖರ್ಚು ಮಾಡಿದ್ದಾರೆ. ಇದೀಗ ಅಡಿಕೆ ಮರ  ಏರುವ ಯಂತ್ರ ಯಶಸ್ಸಾಗಿದೆ. ಅಡಿಕೆ ಬೆಳೆಗಾರರ ಮನ ಗೆದ್ದಿದೆ.

ಬಳಿಕ ಮಾತನಾಡಿದ ಗಣಪತಿ ಭಟ್,                         

Advertisement

ಕಳೆದ 2 ವರ್ಷಗಳ ನಿರಂತರ ಪ್ರಯತ್ನದಿಂದ ಈ ಮಾದರಿ ತಯಾರಾಗಿದೆ. ಈ ಹಿಂದೆ ಹಲವು ಯಂತ್ರಗಳ ರಚನೆ ಮಾಡಿದ್ದಾಗಿ ಹೇಳಿದ್ದಾರೆ. ಮುಂದೆ ತೆಂಗಿನ ಮರ ಏರುವ ಯಂತ್ರ ಹಾಗೂ   ಅಡಿಕೆ ಮರ ಏರುವ ಈ ಮಾದರಿಯನ್ನು  ಅಭಿವೃದ್ಧಿ ಪಡಿಸುವ ಉದ್ದೇಶ ಕೂಡಾ ಇದೆ ಎಂದು ಹೇಳುತ್ತಾರೆ.

 

Advertisement

 

 

Advertisement

 

Advertisement

 

Advertisement

 

Advertisement

 

ಅಡಿಕೆ ಮರ ಏರುವ ಯಂತ್ರದ ಪ್ರಾತ್ಯಕ್ಷಿಕೆಯ ವಿಡಿಯೋ ಇಲ್ಲಿದೆ….

Advertisement

 

Advertisement

 

 

Advertisement

 

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಚಾಮರಾಜನಗರ-ಹಾವೇರಿಯಲ್ಲಿ ಗಾಳಿಗೆ ಅಪಾರ ಕೃಷಿ ಹಾನಿ |
April 19, 2024
11:14 PM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಉತ್ತಮ ಮಳೆ | ಗಾಳಿಗೆ ಉರುಳಿದ ಮರ | ಸುಳ್ಯ- ಗ್ರಾಮೀಣ ಭಾಗದಲ್ಲಿ ವಿದ್ಯುತ್‌ ಕಡಿತ |
April 19, 2024
11:07 PM
by: ದ ರೂರಲ್ ಮಿರರ್.ಕಾಂ
ಬೇಸಿಗೆ ಜರ್ನಿಯ ಚಿಲಿಪಿಲಿ ಗೂಡು | ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ |
April 19, 2024
4:02 PM
by: ಮಹೇಶ್ ಪುಚ್ಚಪ್ಪಾಡಿ
Karnataka Weather | 19-04-2024 | ಇಂದು ಉತ್ತಮ ಮಳೆಯ ಮುನ್ಸೂಚನೆ |
April 19, 2024
11:00 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror