Advertisement
Uncategorized

ಅಡಿಕೆ ಮರ ಏರುವ ಯಂತ್ರದ ಪ್ರಾತ್ಯಕ್ಷಿಕೆ

Share

ಗುತ್ತಿಗಾರು: ಮೋಟಾರ್ ಬೈಕ್ ಮಾದರಿಯ ಅಡಿಕೆ ಮರ ಏರುವ ಯಂತ್ರದ ಪ್ರಾತ್ಯಕ್ಷಿಕೆ ಗುತ್ತಿಗಾರು ಗ್ರಾಮದ ಕಮಿಲ ಬಳಿಯ ಪುಚ್ಚಪ್ಪಾಡಿ ಕೃಷ್ಣಮೂರ್ತಿ ಅವರ ಅಡಿಕೆ ತೋಟದಲ್ಲಿ  ನಡೆಯಿತು. ಅಡಿಕೆ ಬೆಳೆಗಾರರು ಮರ ಏರುವ ಯಂತ್ರದ ಪ್ರಾತ್ಯಕ್ಷಿಕೆಯನ್ನು  ವೀಕ್ಷಿಸಿದರು. ಭಾರತೀಯ ಕಿಸಾನ್ ಸಂಘ ಗುತ್ತಿಗಾರು-ನಾಲ್ಕುರು ಇದರ ಸಹಯೋಗದೊಂದಿಗೆ ನಡೆದ ಈ ಕಾರ್ಯಕ್ರಮದಲ್ಲಿ 100 ಕ್ಕೂ ಅಧಿಕ ಅಡಿಕೆ ಬೆಳೆಗಾರರು ಆಗಮಿಸಿದ್ದರು.

 

Advertisement

 

Advertisement

ಬಂಟ್ವಾಳದ ಸಜಿಪಮೂಡ ಗ್ರಾಮದ ಕೃಷಿಕ ಗಣಪತಿ ಭಟ್ ಅವರು ನಿರ್ಮಾಣ ಮಾಡಿರುವ ಮೋಟಾರು ಚಾಲಿತ ಅಡಿಕೆ ಮರ ಏರುವ ಯಂತ್ರದ ಪ್ರಾತ್ಯಕ್ಷಿಕೆ  ನಡೆಯಿತು. ಈ ಸಂದರ್ಭ ರಾಜಾರಾಮ ಕಾಡೂರು ಮಾಹಿತಿ ನೀಡಿದರು. ಅಡಿಕೆ ಬೆಳೆಗಾರರು ಮರ ಏರಿ ಯಂತ್ರದ ಕ್ಷಮತೆ ಹಾಗೂ ಆವಿಷ್ಕಾರವನ್ನು ಕೊಂಡಾಡಿದರು.

 

Advertisement

 

Advertisement

ಕೃಷಿ ಯಂತ್ರದ ಅಭಿವೃದ್ಧಿ ಕಡೆಗೆ ಆಸಕ್ತರಾಗಿರುವ ಗಣಪತಿ ಭಟ್ ಅವರು ಈಗಾಗಲೇ  ಸುಮಾರು 50 ಲಕ್ಷ ರೂಪಾಯಿಯಷ್ಟು  ಖರ್ಚು ಮಾಡಿದ್ದಾರೆ. ಇದೀಗ ಅಡಿಕೆ ಮರ  ಏರುವ ಯಂತ್ರ ಯಶಸ್ಸಾಗಿದೆ. ಅಡಿಕೆ ಬೆಳೆಗಾರರ ಮನ ಗೆದ್ದಿದೆ.

ಬಳಿಕ ಮಾತನಾಡಿದ ಗಣಪತಿ ಭಟ್,                         

Advertisement

ಕಳೆದ 2 ವರ್ಷಗಳ ನಿರಂತರ ಪ್ರಯತ್ನದಿಂದ ಈ ಮಾದರಿ ತಯಾರಾಗಿದೆ. ಈ ಹಿಂದೆ ಹಲವು ಯಂತ್ರಗಳ ರಚನೆ ಮಾಡಿದ್ದಾಗಿ ಹೇಳಿದ್ದಾರೆ. ಮುಂದೆ ತೆಂಗಿನ ಮರ ಏರುವ ಯಂತ್ರ ಹಾಗೂ   ಅಡಿಕೆ ಮರ ಏರುವ ಈ ಮಾದರಿಯನ್ನು  ಅಭಿವೃದ್ಧಿ ಪಡಿಸುವ ಉದ್ದೇಶ ಕೂಡಾ ಇದೆ ಎಂದು ಹೇಳುತ್ತಾರೆ.

 

Advertisement

 

 

Advertisement

 

Advertisement

 

Advertisement

 

Advertisement

 

ಅಡಿಕೆ ಮರ ಏರುವ ಯಂತ್ರದ ಪ್ರಾತ್ಯಕ್ಷಿಕೆಯ ವಿಡಿಯೋ ಇಲ್ಲಿದೆ….

Advertisement

 

Advertisement

 

 

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ

ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…

15 hours ago

ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”

ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…

15 hours ago

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ

ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…

1 day ago

ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್‌…

1 day ago

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

2 days ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

2 days ago