ಅಡೂರು ದೇಲಂಪಾಡಿ ಶ್ರೀಸತ್ಯನಾರಾಯಣ ಭಜನಾ ಮಂದಿರದಲ್ಲಿ ಶ್ರಮದಾನ

October 2, 2019
11:00 AM

ದೇಲಂಪಾಡಿ:  ಅಡೂರು ದೇಲಂಪಾಡಿ ಶ್ರೀ ಸತ್ಯನಾರಾಯಣ ಭಜನ ಮಂದಿರ ಮಯ್ಯಾಳ ಇದರ ಪುನರ್ ನಿರ್ಮಾಣದ ಕೆಲಸವು ಪ್ರಗತಿಯಲ್ಲಿದ್ದು, ಮಂಗಳವಾರ  ಶ್ರೀ ಧರ್ಮಸ್ಥಳ ನೇತ್ರಾವತಿ ಜ್ಞಾನ ವಿಕಾಸ ಸಂಘ ಮಯ್ಯಾಳ ಮತ್ತು ಊರವರು ಶ್ರೀ ದೇವರ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡರು.

Advertisement
Advertisement

Advertisement

ಗ್ರಾಮ , ಸಮಾಜಕ್ಕೆ ಒಳಿತು ಮಾಡುವ ಶ್ರೀದೇವರ ಮಂದಿರ ಪುನರ್ ನಿರ್ಮಾಣದಿಂದ ಮನಶುದ್ಧಿಯಾಗುವುದಷ್ಟಲ್ಲದೆ , ಜೀವನವು , ಊರು ಚೆನ್ನಾಗಿರುವುದು ಎಂಬ ಭಕ್ತಿಯ ಮನಸ್ಸುಗಳು ಶ್ರೀ ದೇವರ ಕಾರ್ಯದಲ್ಲಿ ತೊಡಗಿರುವುದು. ಮುಂದಿನ ಎಲ್ಲಾ ಕೆಲಸ ಕಾರ್ಯದಲ್ಲೂ ಪಾಲ್ಗೊಂಡು ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕಾಗಿ ಆಡಳಿತ ಸಮಿತಿ ವಿನಂತಿಸಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಂಶೋಧನಾ ಕ್ಷೇತ್ರಕ್ಕೆ ಕೇಂದ್ರ ಸರ್ಕಾರವು ಹೆಚ್ಚಿನ ಉತ್ತೇಜನ | ಕೌಟಿಲ್ಯ ಆರ್ಥಿಕ ಸಮಾವೇಶದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌
October 5, 2024
9:42 PM
by: ದ ರೂರಲ್ ಮಿರರ್.ಕಾಂ
ಅಡುಗೆ ಎಣ್ಣೆ ಸ್ವಾವಲಂಬನೆಯ ಗುರಿ | 10 ಸಾವಿರ ಕೋಟಿಗೂ ಅಧಿಕ ಹಣಕಾಸು ಸೌಲಭ್ಯ | ತಾಳೆ ಬೆಳೆಯತ್ತಲೂ ಚಿತ್ತ |
October 5, 2024
9:04 PM
by: ದ ರೂರಲ್ ಮಿರರ್.ಕಾಂ
ಅರಣ್ಯ ಬೆಳೆಸುವುದರ ಜೊತೆಗೆ ವನ್ಯ ಜೀವಿಗಳನ್ನು ಕಾಪಾಡಬೇಕಿದೆ | ತುಮಕೂರಿನಲ್ಲಿ 70ನೇ ವನ್ಯ ಜೀವಿ ಸಪ್ತಾಹ |
October 5, 2024
8:43 PM
by: ದ ರೂರಲ್ ಮಿರರ್.ಕಾಂ
ದೇಶದಲ್ಲಿ ಸಹಕಾರಿ ವಲಯದ ಪಾತ್ರ ಮುಂದಿನ ದಿನಗಳಲ್ಲಿ ಮಹತ್ವ ಪಡೆಯಲಿದೆ | ಸಹಕಾರಿ ಬ್ಯಾಂಕ್‌ನ ಶತಮಾನೋತ್ಸವದಲ್ಲಿ ಅಮಿತ್‌ ಶಾ |
October 5, 2024
8:30 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror