ದೇಲಂಪಾಡಿ: ಅಡೂರು ದೇಲಂಪಾಡಿ ಶ್ರೀ ಸತ್ಯನಾರಾಯಣ ಭಜನ ಮಂದಿರ ಮಯ್ಯಾಳ ಇದರ ಪುನರ್ ನಿರ್ಮಾಣದ ಕೆಲಸವು ಪ್ರಗತಿಯಲ್ಲಿದ್ದು, ಮಂಗಳವಾರ ಶ್ರೀ ಧರ್ಮಸ್ಥಳ ನೇತ್ರಾವತಿ ಜ್ಞಾನ ವಿಕಾಸ ಸಂಘ ಮಯ್ಯಾಳ ಮತ್ತು ಊರವರು ಶ್ರೀ ದೇವರ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡರು.
ಗ್ರಾಮ , ಸಮಾಜಕ್ಕೆ ಒಳಿತು ಮಾಡುವ ಶ್ರೀದೇವರ ಮಂದಿರ ಪುನರ್ ನಿರ್ಮಾಣದಿಂದ ಮನಶುದ್ಧಿಯಾಗುವುದಷ್ಟಲ್ಲದೆ , ಜೀವನವು , ಊರು ಚೆನ್ನಾಗಿರುವುದು ಎಂಬ ಭಕ್ತಿಯ ಮನಸ್ಸುಗಳು ಶ್ರೀ ದೇವರ ಕಾರ್ಯದಲ್ಲಿ ತೊಡಗಿರುವುದು. ಮುಂದಿನ ಎಲ್ಲಾ ಕೆಲಸ ಕಾರ್ಯದಲ್ಲೂ ಪಾಲ್ಗೊಂಡು ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕಾಗಿ ಆಡಳಿತ ಸಮಿತಿ ವಿನಂತಿಸಿದೆ.
ಮುಂದಿನ 24 ಗಂಟೆಗಳಲ್ಲಿ ದೆಹಲಿಯನ್ನು ಮುಂಗಾರು ಆವರಿಸುವ ಸಾಧ್ಯತೆಯಿದೆ. ಎರಡು ದಿನಗಳ ಹಿಂದೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಬಲಿತ ಹಲಸಿನ ಕಾಯಿ ಬ್ರೇಡ್ ರೋಲ್ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ…
ಪರಿಸರಕ್ಕೆ ಸಂಬಂಧಿಸಿದ ವಿವಿಧ ವಿಷಯಗಳಲ್ಲಿ ಸರ್ಕಾರ ಬೇಜಾವಾಬ್ದಾರಿ ತೋರಿದೆ ಎಂದು ಲೇಖಕ ಅರವಿಂದ್…
ಕಣ್ಣೂರು-ಬೆಂಗಳೂರು ರೈಲು ತಡವಾಗಿ ಆಗಮಿಸುತ್ತಿದ್ದು ರೈಲು ಪ್ರಯಾಣಿಕರಿಗೆ ಸಮಸ್ಯೆಯಾಗುತ್ತಿದೆ. ಹೀಗಾಗಿ ತಕ್ಷಣವೇ ಇಲಾಖೆ…
ಉಳ್ಳಾಲ ಪ್ರದೇಶದಲ್ಲಿ ಈ ಬಾರಿಯೂ ಕಡಲುಕೊರೆತ ಆರಂಭವಾಗಿದೆ. ಈ ಪ್ರದೇಶಕ್ಕೆ ವಿಧಾನಸಭಾ ಸ್ಪೀಕರ್…