ದೇಲಂಪಾಡಿ: ಅಡೂರು ದೇಲಂಪಾಡಿ ಶ್ರೀ ಸತ್ಯನಾರಾಯಣ ಭಜನ ಮಂದಿರ ಮಯ್ಯಾಳ ಇದರ ಪುನರ್ ನಿರ್ಮಾಣದ ಕೆಲಸವು ಪ್ರಗತಿಯಲ್ಲಿದ್ದು, ಮಂಗಳವಾರ ಶ್ರೀ ಧರ್ಮಸ್ಥಳ ನೇತ್ರಾವತಿ ಜ್ಞಾನ ವಿಕಾಸ ಸಂಘ ಮಯ್ಯಾಳ ಮತ್ತು ಊರವರು ಶ್ರೀ ದೇವರ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡರು.
ಗ್ರಾಮ , ಸಮಾಜಕ್ಕೆ ಒಳಿತು ಮಾಡುವ ಶ್ರೀದೇವರ ಮಂದಿರ ಪುನರ್ ನಿರ್ಮಾಣದಿಂದ ಮನಶುದ್ಧಿಯಾಗುವುದಷ್ಟಲ್ಲದೆ , ಜೀವನವು , ಊರು ಚೆನ್ನಾಗಿರುವುದು ಎಂಬ ಭಕ್ತಿಯ ಮನಸ್ಸುಗಳು ಶ್ರೀ ದೇವರ ಕಾರ್ಯದಲ್ಲಿ ತೊಡಗಿರುವುದು. ಮುಂದಿನ ಎಲ್ಲಾ ಕೆಲಸ ಕಾರ್ಯದಲ್ಲೂ ಪಾಲ್ಗೊಂಡು ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕಾಗಿ ಆಡಳಿತ ಸಮಿತಿ ವಿನಂತಿಸಿದೆ.
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…