ದೇಲಂಪಾಡಿ: ಅಡೂರು ದೇಲಂಪಾಡಿ ಶ್ರೀ ಸತ್ಯನಾರಾಯಣ ಭಜನ ಮಂದಿರ ಮಯ್ಯಾಳ ಇದರ ಪುನರ್ ನಿರ್ಮಾಣದ ಕೆಲಸವು ಪ್ರಗತಿಯಲ್ಲಿದ್ದು, ಮಂಗಳವಾರ ಶ್ರೀ ಧರ್ಮಸ್ಥಳ ನೇತ್ರಾವತಿ ಜ್ಞಾನ ವಿಕಾಸ ಸಂಘ ಮಯ್ಯಾಳ ಮತ್ತು ಊರವರು ಶ್ರೀ ದೇವರ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡರು.
ಗ್ರಾಮ , ಸಮಾಜಕ್ಕೆ ಒಳಿತು ಮಾಡುವ ಶ್ರೀದೇವರ ಮಂದಿರ ಪುನರ್ ನಿರ್ಮಾಣದಿಂದ ಮನಶುದ್ಧಿಯಾಗುವುದಷ್ಟಲ್ಲದೆ , ಜೀವನವು , ಊರು ಚೆನ್ನಾಗಿರುವುದು ಎಂಬ ಭಕ್ತಿಯ ಮನಸ್ಸುಗಳು ಶ್ರೀ ದೇವರ ಕಾರ್ಯದಲ್ಲಿ ತೊಡಗಿರುವುದು. ಮುಂದಿನ ಎಲ್ಲಾ ಕೆಲಸ ಕಾರ್ಯದಲ್ಲೂ ಪಾಲ್ಗೊಂಡು ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕಾಗಿ ಆಡಳಿತ ಸಮಿತಿ ವಿನಂತಿಸಿದೆ.
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…
ಇತ್ತೀಚಿನ ದಿನಗಳಲ್ಲಿ, ಜನರು ಮೊಬೈಲ್ ಫೋನ್ಗಳನ್ನು(Mobile Phone) ಹಿಡಿದಿಟ್ಟುಕೊಳ್ಳುವ ಬದಲು ಇಯರ್ಫೋನ್(Ear Phone)…
ಸಸ್ಯಗಳು ಆರೋಗ್ಯಪೂರ್ಣವಾಗಿರಬೇಕಾದರೆ ಸರಿಯಾದ ಪೋಷಕಾಂಶಗಳು ಬೇಕು. ಗೋವಿನ ಸಗಣಿಯಲ್ಲಿ(Cow dung) ಪೂರ್ಣ ಪ್ರಮಾಣದ…
ರಾಜ್ಯದ ಕೆಲ ಭಾಗಗಳಲ್ಲಿ ಚೆನ್ನಾಗಿ ಮಳೆಯಾಗುತ್ತಿದೆ(Heavy Rain). ನೀರಿಲ್ಲದೆ ಬೇಸತ್ತಿದ್ದ ಜನ ಜಾನುವಾರುಗಳು…
ಹವಾಮಾನ ವೈಪರೀತ್ಯ, ತಾಪಮಾನ ಏರಿಕೆ ಜಗತ್ತಿನಲ್ಲಿ ಬಹುದೊಡ್ಡ ಸಮಸ್ಯೆಯಾಗಿದೆ. ಆಹಾರ ಉತ್ಪಾದನೆ ಮೇಲೂ…
ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ…